alex Certify ಬೀದಿ ಬದಿ ವ್ಯಾಪಾರಸ್ಥರಿಗೆ ಗುಡ್ ನ್ಯೂಸ್ : ದಿನವಹಿ ಸುಂಕ ವಸೂಲಿ ರದ್ದು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೀದಿ ಬದಿ ವ್ಯಾಪಾರಸ್ಥರಿಗೆ ಗುಡ್ ನ್ಯೂಸ್ : ದಿನವಹಿ ಸುಂಕ ವಸೂಲಿ ರದ್ದು

ಚಿತ್ರದುರ್ಗ :  ಚಿತ್ರದುರ್ಗ ನಗರಸಭೆ ವ್ಯಾಪ್ತಿ ಬೀದಿ ಬದಿ ವ್ಯಾಪಾರಿಗಳ ಹಿತದೃಷ್ಠಿಯಿಂದ 2025ರ ಮಾರ್ಚ್ 10 ರಿಂದ ಬೀದಿ ಬದಿ ವ್ಯಾಪಾರಸ್ಥರಿಂದ ದಿನ ವಹಿ ಸುಂಕ ವಸೂಲಿ ಮಾಡುವುದನ್ನು ರದ್ದುಪಡಿಸಲಾಗಿರುತ್ತದೆ.

ಇನ್ನೂ ಮುಂದೆ ಗುತ್ತಿಗೆದಾರರು ಮತ್ತು ಅನಧಿಕೃತ ವ್ಯಕ್ತಿಗಳು ಬೀದಿ ಬದಿ ವ್ಯಾಪಾರಸ್ಥರ ಬಳಿ ಬಂದು ಸುಂಕ ಕೇಳಿದ್ದಲ್ಲಿ ಕೂಡಲೇ ನಗರಸಭೆಗೆ ದೂರು ನೀಡಬೇಕು ಎಂದು ಚಿತ್ರದುರ್ಗ ನಗರಸಭೆ ಪೌರಾಯುಕ್ತೆ ಎಂ.ರೇಣುಕಾ ತಿಳಿಸಿದ್ದಾರೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...