alex Certify SHOCKING : ಚಾಮರಾಜನಗರದಲ್ಲಿ ದಾರುಣ ಘಟನೆ : ಕುಡಿದ ಮತ್ತಿನಲ್ಲಿ ವಿದ್ಯುತ್ ಕಂಬ ಏರಿ ಪ್ರಾಣಬಿಟ್ಟ ವ್ಯಕ್ತಿ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING : ಚಾಮರಾಜನಗರದಲ್ಲಿ ದಾರುಣ ಘಟನೆ : ಕುಡಿದ ಮತ್ತಿನಲ್ಲಿ ವಿದ್ಯುತ್ ಕಂಬ ಏರಿ ಪ್ರಾಣಬಿಟ್ಟ ವ್ಯಕ್ತಿ.!

ಚಾಮರಾಜನಗರ : ಕುಡಿದ ಮತ್ತಿನಲ್ಲಿ ಯುವಕನೋರ್ವ ವಿದ್ಯುತ್ ಕಂಬ ಏರಿ ಪ್ರಾಣಬಿಟ್ಟ ದಾರುಣ ಘಟನೆ ಕೊಳ್ಳೇಗಾಲ ತಾಲೂಕಿನ ಟಿ.ಸಿ.ಹುಂಡಿ ಬಳಿ ನಡೆದಿದೆ.

ಮೃತನನ್ನು ಮಸಣಶೆಟ್ಟಿ ಎಂದು ಗುರುತಿಸಲಾಗಿದೆ. ವಿದ್ಯುತ್ ಕಂಬದಿಂದ ಇಳಿಯುವಾಗ ವೈರ್ ತಗುಲಿ ಮಸಣಶೆಟ್ಟಿ ಮೃತಪಟ್ಟಿದ್ದಾನೆ.

ವಿದ್ಯುತ್ ಕಂಬ ಏರಿದ್ದನ್ನು ನೋಡಿ ಅಲ್ಲಿಗೆ ಧಾವಿಸಿದ್ದ ಸ್ಥಳೀಯರು ಕಂಬದಿಂದ ಕೆಳಗಿಳಿಯುವಂತೆ ಮನವೊಲಿಸಿದ್ದಾರೆ. ಆದರೆ ಆತ ಇಳಿಯಲು ಮುಂದಾಗುವ ವೇಳೆ ವಿದ್ಯುತ್ ತಂತಿ ತಗುಲಿ ಮಸಣಶೆಟ್ಟಿ ಸಾವಿಗೀಡಾಗಿದ್ದಾನೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...