alex Certify BREAKING : ತುಮಕೂರಿನಲ್ಲಿ ಕಿಲ್ಲರ್ ‘KSRTC ‘ಬಸ್’ಗೆ ಪಾದಚಾರಿ ಮಹಿಳೆ ಬಲಿ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ತುಮಕೂರಿನಲ್ಲಿ ಕಿಲ್ಲರ್ ‘KSRTC ‘ಬಸ್’ಗೆ ಪಾದಚಾರಿ ಮಹಿಳೆ ಬಲಿ.!

ತುಮಕೂರು : ತುಮಕೂರಿನಲ್ಲಿ ಕಿಲ್ಲರ್ ಕೆಎಸ್ ಆರ್ ಟಿಸಿ ಬಸ್ ಗೆ ಮಹಿಳೆ ಬಲಿಯಾಗಿದ್ದಾರೆ.

ಟೌನ್ ಹಾಲ್ ಸರ್ಕಲ್ ನಲ್ಲಿ ಈ ಘಟನೆ ನಡೆದಿದೆ. ರಸ್ತೆ ದಾಟುತ್ತಿದ್ದ  ಮಂಜಮ್ಮ (45) ಎಂಬುವವರು ಬಸ್ ಹರಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ತುಮಕೂರು ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಪರಿಶೀಲನೆ  ನಡೆಸುತ್ತಿದ್ದಾರೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...