alex Certify BREAKING : ‘ಮೇಕೆದಾಟು’ ಯೋಜನೆ ವಿರೋಧಿಸಿ ಕಪ್ಪು ಬಟ್ಟೆ ಧರಿಸಿ ತಮಿಳುನಾಡಿನಲ್ಲಿ ಅಣ್ಣಾಮಲೈ ಪ್ರತಿಭಟನೆ |VIDEO | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ‘ಮೇಕೆದಾಟು’ ಯೋಜನೆ ವಿರೋಧಿಸಿ ಕಪ್ಪು ಬಟ್ಟೆ ಧರಿಸಿ ತಮಿಳುನಾಡಿನಲ್ಲಿ ಅಣ್ಣಾಮಲೈ ಪ್ರತಿಭಟನೆ |VIDEO

ತಮಿಳುನಾಡು : ಮೇಕೆದಾಟು ಯೋಜನೆ ವಿರೋಧಿಸಿ ಕಪ್ಪು ಬಟ್ಟೆ ಧರಿಸಿ ತಮಿಳುನಾಡಿನಲ್ಲಿ ಅಣ್ಣಾಮಲೈ ಹಾಗೂ ಮತ್ತಿತರರು ಪ್ರತಿಭಟನೆ ನಡೆಸಿದ್ದಾರೆ.

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈ ಮತ್ತು ಪಕ್ಷದ ಇತರ ನಾಯಕರು ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ನಡೆಸಿದರು.

ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಕರೆದಿದ್ದ ಡಿಲಿಮಿಟೇಶನ್ ಕುರಿತ ಸಭೆಯಲ್ಲಿ ಭಾಗವಹಿಸಲು ಉಪಮುಖ್ಯಮಂತ್ರಿ ಇಂದು ಬೆಳಿಗ್ಗೆ ಚೆನ್ನೈ ತಲುಪಿದರು.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...