alex Certify BIG NEWS : ಬೆಂಗಳೂರಲ್ಲಿ ಪುಂಡರ ಹಾವಳಿ : ಬಾರ್’ಗೆ ಬಂದವರ ಮೇಲೆ ಬಿಯರ್ ಬಾಟಲ್’ನಿಂದ ಹಲ್ಲೆ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಬೆಂಗಳೂರಲ್ಲಿ ಪುಂಡರ ಹಾವಳಿ : ಬಾರ್’ಗೆ ಬಂದವರ ಮೇಲೆ ಬಿಯರ್ ಬಾಟಲ್’ನಿಂದ ಹಲ್ಲೆ.!

ಬೆಂಗಳೂರು : ಬೆಂಗಳೂರಲ್ಲಿ ಪುಂಡರ ಹಾವಳಿ ಮಿತಿ ಮೀರುತ್ತಿದೆ. ಬಾರ್ ಗೆ ಬಂದವರ ಮೇಲೆ ಬಿಯರ್ ಬಾಟಲ್ ನಿಂದ ಹಲ್ಲೆ ನಡೆಸಿದ ಘಟನೆ ಮಹಾಲಕ್ಷ್ಮೀ ಲೇಔಟ್ ನ ಸ್ಪೂರ್ತಿ ಬಾರ್ ನಲ್ಲಿ ನಡೆದಿದೆ.

ರಾತ್ರಿ 11 ಗಂಟೆ ಸುಮಾರಿಗೆ ಈ ಒಂದು ಘಟನೆ ನಡೆದಿದೆ. ಬಾರ್ ನಲ್ಲಿ ಕುಳಿತು ಎಣ್ಣೆ ಹೊಡೆಯುತ್ತಿದ್ದ ಇಬ್ಬರ ಮೇಲೆ ಮೂವರು ದುಷ್ಕರ್ಮಿಗಳು ಬಿಯರ್ ಬಾಟಲ್ ನಿಂದ ಹಲ್ಲೆ ನಡೆಸಿ ಎಸ್ಕೇಪ್ ಆಗಿದ್ದಾರೆ.

ಹಲ್ಲೆ ಮಾಡಿದವರು ಯಾರು..? ಯಾಕೆ ಈ ಕೃತ್ಯ ಎಸಗಿದರು ಎಂಬುದು ತಿಳಿದು ಬಂದಿಲ್ಲ. ಘಟನೆ ನಡೆದ ಬಾರ್ ಗೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...