ಬೆಂಗಳೂರು : ಮುಸ್ಲಿಂ ಬಾಂಧವರಿಗೆ ಸಿಎಂ ಸಿದ್ದರಾಮಯ್ಯ ರಂಜಾನ್ ಶುಭಾಶಯ ಕೋರಿದ್ದಾರೆ.
ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಅವರು ‘ದ್ವೇಷಾಸೂಯೆಗಳನ್ನು ಸುಟ್ಟು ಪ್ರೀತಿ, ಬಾಂಧವ್ಯಗಳನ್ನು ಬೆಸೆಯುವ ಪವಿತ್ರ ಈದ್ – ಉಲ್ – ಫಿತ್ರ್ ಹಬ್ಬದ ಸಂದೇಶ ಮನುಕುಲದ ಹಾದಿಗೆ ದಾರಿದೀಪವಾಗಲಿ, ನಾಡಲ್ಲಿ ಸುಖ, ಶಾಂತಿ, ಸಮೃದ್ಧಿ ನೆಲೆಸಲೆಂದು ಹಾರೈಸುತ್ತೇನೆ. ಮುಸ್ಲಿಂ ಬಂಧುಗಳಿಗೆ ಹಬ್ಬದ ಶುಭಾಶಯಗಳು ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ದ್ವೇಷಾಸೂಯೆಗಳನ್ನು ಸುಟ್ಟು ಪ್ರೀತಿ, ಬಾಂಧವ್ಯಗಳನ್ನು ಬೆಸೆಯುವ ಪವಿತ್ರ ಈದ್ – ಉಲ್ – ಫಿತ್ರ್ ಹಬ್ಬದ ಸಂದೇಶ ಮನುಕುಲದ ಹಾದಿಗೆ ದಾರಿದೀಪವಾಗಲಿ, ನಾಡಲ್ಲಿ ಸುಖ, ಶಾಂತಿ, ಸಮೃದ್ಧಿ ನೆಲೆಸಲೆಂದು ಹಾರೈಸುತ್ತೇನೆ.
ಮುಸ್ಲಿಂ ಬಂಧುಗಳಿಗೆ ಹಬ್ಬದ ಶುಭಾಶಯಗಳು. #EidMubarak #EidUlFitr pic.twitter.com/levLpkHGvV
— Siddaramaiah (@siddaramaiah) March 31, 2025