‘ತೀರ್ಥರೂಪ ತಂದೆಯವರಿಗೆ’ ಚಿತ್ರಕ್ಕೆ ರಚನಾ ಇಂದರ್ ನಾಯಕಿ

ರಾಮೇನಹಳ್ಳಿ ಜಗನ್ನಾಥ ಕಥೆ ಬರೆದು ನಿರ್ದೇಶಿಸಿರುವ ‘ತೀರ್ಥರೂಪ ತಂದೆಯವರಿಗೆ’ ಚಿತ್ರ ಈಗಾಗಲೇ ತನ್ನ ಶೀರ್ಷಿಕೆಯಿಂದಲೇ ಸಾಕಷ್ಟು ಸದ್ದು ಮಾಡಿದ್ದು, ಇದೀಗ ನಾಯಕಿಯನ್ನು ಪರಿಚಯಿಸಲಾಗಿದೆ.

ಸ್ಯಾಂಡಲ್ವುಡ್ ನಲ್ಲಿ ಸಕ್ಕತ್ ಬ್ಯುಸಿಯಾಗಿರುವ ನಟಿ ರಚನಾ ಇಂದರ್ ಈ ಸಿನಿಮಾದ  ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಚಿತ್ರತಂಡ ರಚನಾ ಇಂದರ್ ಅವರ ಪೋಸ್ಟರ್ ಒಂದನ್ನು ಹಂಚಿಕೊಳ್ಳುವ ಮೂಲಕ ಸ್ವಾಗತ ಕೋರಿದೆ.

ಈ ಚಿತ್ರವನ್ನು ಜೈ ಚಾಮುಂಡೇಶ್ವರಿ ಪ್ರೊಡಕ್ಷನ್ಸ್ ಬ್ಯಾನರ್ ನಲ್ಲಿ ನಿರ್ಮಾಣ ಮಾಡಲಾಗಿದ್ದು, ಕಿರುತೆರೆ ನಟ ಮುಕೇಶ್ ಗೌಡ ಹಾಗೂ ರಚನಾ ಇಂದರ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಪ್ರಶಾಂತ್ ರಾಜಪ್ಪ ಅವರ ಸಂಭಾಷಣೆ, ದೀಪಕ್ ಯರಗೇರಾ  ಛಾಯಾಗ್ರಹಣವಿದೆ.

 

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read