KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

BIG NEWS : ‘ಹಾಸ್ಟೆಲ್ ಹುಡುಗರು’ ಸಿನಿಮಾ ವಿವಾದ : ಕೋರ್ಟ್ ಗೆ ಹಾಜರಾಗಿ ದಾಖಲೆ ಸಲ್ಲಿಸಿದ ನಟಿ ರಮ್ಯಾ.!

Published January 8, 2025 at 8:29 am
Share
SHARE

ಬೆಂಗಳೂರು : ‘ಹಾಸ್ಟೆಲ್ ಹುಡುಗರು’ ಸಿನಿಮಾ ವಿವಾದಕ್ಕೆ ಸಂಬಂಧಿಸಿದಂತೆ ಕೋರ್ಟ್ ಗೆ ಹಾಜರಾಗಿ ನಟಿ ರಮ್ಯಾ ದಾಖಲೆಗಳನ್ನು ಸಲ್ಲಿಸಿದ್ದಾರೆ.

ಬೆಂಗಳೂರಿನ ವಾಣಿಜ್ಯ ನ್ಯಾಯಾಲಯಕ್ಕೆ ನಟಿ ರಮ್ಯಾ ಅವರು ಹಾಜರಾಗಿದ್ದಾರೆ .ಚಿತ್ರದಲ್ಲಿ ನನ್ನ ದೃಶ್ಯವನ್ನು ಅನುಮತಿ ಇಲ್ಲದೇ ಬಳಸಲಾಗಿದೆ ಎಂದು ಹಾಸ್ಟೆಲ್ ಹುಡುಗರಿಗೆ ನಟಿ ರಮ್ಯಾ ನೋಟಿಸ್ ನೀಡಿದ್ದರು. ಅಲ್ಲದೇ ಚಿತ್ರಪ್ರದರ್ಶನಕ್ಕೆ ತಡೆ ನೀಡಬೇಕು ಎಂದು ನಟಿ ರಮ್ಯಾ ಕಮರ್ಷಿಯಲ್ ಕೋರ್ಟ್ ಮೆಟ್ಟಿಲೇರಿದ್ದರು. ಈ ಕೇಸ್ ಗೆ ಸಂಬಂಧಿಸಿದಂತೆ ರಮ್ಯಾ ಕೋರ್ಟ್ ಗೆ ಕೆಲವು ದಾಖಲೆಗಳನ್ನು ಸಲ್ಲಿಸಿದ್ದಾರೆ.

ನಂತರ ಸುದ್ದಿಗಾರರ ಜೊತೆ ಮಾತನಾಡಿದ ರಮ್ಯಾ ಒಂದೊಳ್ಳೆ ಸ್ಕ್ರಿಫ್ಟ್ ಸಿಕ್ಕರೆ ಸಿನಿಮಾದಲ್ಲಿ ನಟಿಸುವುದಾಗಿ ಅವರು ಹೇಳಿದ್ದಾರೆ. ಹಾಸ್ಟೆಲ್ ಹುಡುಗರು’ ಸಿನಿಮಾದಲ್ಲಿ ದೃಶ್ಯಗಳನ್ನು ತಮ್ಮ ಅನುಮತಿ ಇಲ್ಲದೇ ಬಳಸಲಾಗಿದೆ, ಎಲ್ಲ ಕಡೆಗಳಿಂದ ತಮ್ಮ ದೃಶ್ಯ, ಫೋಟೋ, ಮತ್ತಿತ್ತರ ಕಂಟೆಂಟ್ಗಳನ್ನು ತೆಗೆದುಹಾಕಬೇಕು ಎಂದು ನಟಿ ಡಿಮ್ಯಾಂಡ್ ಮಾಡಿದ್ದರು. ಅಲ್ಲದೇ 1 ಕೋಟಿ ರೂಪಾಯಿ ಪರಿಹಾರ ನೀಡಬೇಕು ಎಂದು ಕೂಡ ಅವರು ನೋಟೀಸ್ ನಲ್ಲಿ ಒತ್ತಾಯಿಸಿದ್ದರು. ನನ್ನ ಪರ್ಮಿಷನ್ ಇಲ್ಲದೇ ನನ್ನ ಯಾವ ದೃಶ್ಯಗಳನ್ನು ಬಳಸಬಾರದು, ಇದರಿಂದ ತಮಗೆ ಆಗಿರುವ ನಷ್ಟವನ್ನು ತುಂಬಿಕೊಡಬೇಕು ಎಂದು ಕಮರ್ಷಿಯಲ್ ಕೋರ್ಟ್ ಮೂಲಕ ನಟಿ ರಮ್ಯಾ ನೋಟಿಸ್ ನೀಡಿದ್ದರು. ನಂತರ ಕೋರ್ಟ್ ಈ ಅರ್ಜಿಯನ್ನು ವಜಾಗೊಳಿಸಿ ಹಾಸ್ಟೆಲ್ ಹುಡುಗರು ಚಿತ್ರತಂಡಕ್ಕೆ ರಿಲೀಫ್ ನೀಡಿತ್ತು.

 

You Might Also Like

BREAKING: ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಪಘಾತ: ಬಾಲಕ ಸ್ಥಳದಲ್ಲೇ ಸಾವು!

BIG NEWS: ಮಹಿಳೆಯರನ್ನು ಹಗುರವಾಗಿ ಪರಿಗಣಿಸಿದರೆ ಸಹಿಸಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಎಚ್ಚರಿಕೆ

ಮಾಜಿ ಸಂಸದರೊಬ್ಬರಿಗೆ ಸಂವಿಧಾನದ ಬಗ್ಗೆ ಗೊತ್ತಿಲ್ಲ ಎಂದರೆ ಅವರನ್ನು ಮೂರ್ಖರೆಂದು ಕರೆಯಬೇಕೇ? ಪ್ರತಾಪ್ ಸಿಂಹ ವಿರುದ್ಧ ಸಿಎಂ ಪರೋಕ್ಷ ವ್ಯಂಗ್ಯ

BREAKING: ಹಿಂದಿ ದಿವಸ್ ವಿರುದ್ಧ ಸಿಡಿದೆದ್ದ ಕರವೇ: ಕಾರ್ಯಕ್ರಮಕ್ಕೆ ನುಗ್ಗಿ, ಬ್ಯಾನರ್ ಹರಿದು, ಶೀಲ್ಡ್ ಒಡೆದು ಹಾಕಿ ಕಾರ್ಯಕರ್ತೆಯರ ಆಕ್ರೋಶ

BIG NEWS: ಬಿಜೆಪಿ ನಾಯಕರು ಸಂವಿಧಾನವನ್ನು ಸರಿಯಾಗಿ ಓದಲಿ: ಡಿಸಿಎಂ ಡಿ.ಕೆ.ಶಿವಕುಮಾರ್ ಟಾಂಗ್

TAGGED:BIG NEWS: 'Hostel Boys' Movie Controversy: Actress Ramya appeared in court and submitted a document.
Share This Article
Facebook Copy Link Print

Latest News

BREAKING: ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಪಘಾತ: ಬಾಲಕ ಸ್ಥಳದಲ್ಲೇ ಸಾವು!
BIG NEWS: ಮಹಿಳೆಯರನ್ನು ಹಗುರವಾಗಿ ಪರಿಗಣಿಸಿದರೆ ಸಹಿಸಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಎಚ್ಚರಿಕೆ
ಮಾಜಿ ಸಂಸದರೊಬ್ಬರಿಗೆ ಸಂವಿಧಾನದ ಬಗ್ಗೆ ಗೊತ್ತಿಲ್ಲ ಎಂದರೆ ಅವರನ್ನು ಮೂರ್ಖರೆಂದು ಕರೆಯಬೇಕೇ? ಪ್ರತಾಪ್ ಸಿಂಹ ವಿರುದ್ಧ ಸಿಎಂ ಪರೋಕ್ಷ ವ್ಯಂಗ್ಯ
BREAKING: ಹಿಂದಿ ದಿವಸ್ ವಿರುದ್ಧ ಸಿಡಿದೆದ್ದ ಕರವೇ: ಕಾರ್ಯಕ್ರಮಕ್ಕೆ ನುಗ್ಗಿ, ಬ್ಯಾನರ್ ಹರಿದು, ಶೀಲ್ಡ್ ಒಡೆದು ಹಾಕಿ ಕಾರ್ಯಕರ್ತೆಯರ ಆಕ್ರೋಶ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BIG NEWS: ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ಹಿಂಪಡೆಯುವಂತೆ ಜಿಲ್ಲಾಧಿಕಾರಿಗೆ ಹಿಂದೂ ಜಾಗರಣ ವೇದಿಕೆ ಮನವಿ
ಆಸ್ಪತ್ರೆಯಲ್ಲಿ ವೈದ್ಯರಿಲ್ಲದ ಕಾರಣ ಹೆರಿಗೆ ಮಾಡಿಸಿದ ನರ್ಸ್: ತೀವ್ರ ರಕ್ತಸ್ರಾವದಿಂದ ಬಾಣಂತಿ, ಮಗು ಸಾವು
ರಾಜ್ಯ ಸರ್ಕಾರದಿಂದ ವಿಕಲಚೇತನರಿಗೆ ಗುಡ್ ನ್ಯೂಸ್ :   ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
BIG NEWS: ಧರ್ಮಸ್ಥಳ ವಿರುದ್ಧ ಅಪಪ್ರಚಾರ: ತಿಮರೋಡಿ, ಸಮೀರ್, ಸುಜಾತಾ ಭಟ್ ಸೇರಿ ನಾಲ್ವರ ವಿರುದ್ಧ ಸ್ನೇಹಮಯಿ ಕೃಷ್ಣ ದೂರು ದಾಖಲು

Automotive

‘ವಾಟ್ಸಾಪ್’ ಮೂಲಕವೂ ಈಗ ‘ಆಧಾರ್ ಕಾರ್ಡ್’ ಡೌನ್ ಲೋಡ್ ಮಾಡಬಹುದು.! ಜಸ್ಟ್ ಹೀಗೆ ಮಾಡಿ
ಶಾಕಿಂಗ್: ಪೊಲೀಸ್ ಪುತ್ರನ ರೇಸ್ ಹುಚ್ಚಿಗೆ ಇಬ್ಬರ ಬಲಿ !
ʼಟೆಸ್ಲಾʼ ಭಾರತಕ್ಕೆ ಎಂಟ್ರಿ: ಕನಸಿನ ಇವಿ ಕಾರಿನ ಬೆಲೆ ಎಷ್ಟು ? ಇಲ್ಲಿದೆ ಸಂಪೂರ್ಣ ವಿವರ !

Entertainment

ಮತ್ತೆ ಬರಲಿದೆ ‘ಪ್ಯಾಟೆ ಹುಡ್ಗೀರ್ ಹಳ್ಳಿ ಲೈಫು’ : ಪ್ರೋಮೋ ರಿಲೀಸ್, ನೀವು ಭಾಗವಹಿಸ್ಬಹುದು |WATCH VIDEO
BREAKING : ‘ಅಲಿಬಾಗ್ ಕೃಷಿ ಭೂಮಿ’ ಒಪ್ಪಂದ : ನಟ ಶಾರುಖ್ ಖಾನ್ ಪುತ್ರಿ ಸುಹಾನಾಗೆ ಕಾನೂನು ಸಂಕಷ್ಟ.!
SHOCKING : ಸಿನಿಮಾ ಶೂಟಿಂಗ್ ವೇಳೆ ಸ್ಟಂಟ್ ಮಾಸ್ಟರ್ ‘ಮೋಹನ್ ರಾಜ್’ ಸಾವು : ಭಯಾನಕ ವೀಡಿಯೋ ವೈರಲ್ |WATCH VIDEO

Sports

BIG NEWS: ಪಾಕಿಸ್ತಾನ ವಿರುದ್ಧ ಭಾರತಕ್ಕೆ 7 ವಿಕೆಟ್‌ ಜಯ: ಗೆಲುವನ್ನು ಪಹಲ್ಗಾಂ ಸಂತ್ರಸ್ತರು, ಸೇನೆಗೆ ಅರ್ಪಿಸಿದ ಟೀಂ ಇಂಡಿಯಾ
BIG NEWS: ಭಾರಿ ವಿರೋಧದ ನಡುವೆಯೂ ಇಂದು ಭಾರತ-ಪಾಕಿಸ್ತಾನ ಕ್ರಿಕೆಟ್ ಪಂದ್ಯ
ಸೂರ್ಯಕುಮಾರ್ ಯಾದವ್ ದಾಖಲೆ ಸರಿಗಟ್ಟಿದ ಫಿಲ್ ಸಾಲ್ಟ್: ಇಂಗ್ಲೆಂಡ್ ಪರ ಅತಿ ವೇಗದ ಟಿ20 ಶತಕ

Special

ಅತಿಯಾದ ಆಕಳಿಕೆ ನಿಮಗೆ ಮಾರಣಾಂತಿಕವಾಗಬಹುದು ಎಚ್ಚರ….!
ವಯಸ್ಸಿನ ಗುಟ್ಟು ಬಿಟ್ಟು ಕೊಡಲ್ಲ ಈ ಮದ್ದು
ಇಲ್ಲಿದೆ ಪಾತ್ರೆ ತೊಳೆಯುವ ಸ್ಪಾಂಜ್ ನ ಹಲವು ಉಪಯೋಗಗಳು

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?