BREAKING : ರಾಜ್ಯದಲ್ಲಿ ಬೆಚ್ಚಿ ಬೀಳಿಸುವ ಘಟನೆ : ಮಾರಕಾಸ್ತ್ರಗಳಿಂದ ಕೊಚ್ಚಿ ತಂದೆ-ತಾಯಿಯನ್ನೇ ಹತ್ಯೆಗೈದ ಪಾಪಿ ಪುತ್ರ.!

ಹುಬ್ಬಳ್ಳಿ : ರಾಜ್ಯದಲ್ಲಿ ಬೆಚ್ಚಿ ಬೀಳಿಸುವ ಘಟನೆಯೊಂದು ನಡೆದಿದ್ದು, ಮಾರಕಾಸ್ತ್ರಗಳಿಂದ ಕೊಚ್ಚಿ ತಂದೆ ತಾಯಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

ಕುಸಗಲ್ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ತಂದೆ ಅಶೋಕ, ತಾಯಿ ಶಾರದಮ್ಮ ಎಂಬುವವರನ್ನು ಪಾಪಿ ಪುತ್ರ ಗಂಗಾಧರಪ್ಪ ಎಂಬಾತ ಬರ್ಬರವಾಗಿ ಕೊಂದಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ.

ಯಾವ ಕಾರಣಕ್ಕೆ ಕೊಲೆ ನಡೆಯಿತು ಎಂಬುದು ತಿಳಿದು ಬಂದಿಲ್ಲ. ಸದ್ಯ ಪರಾರಿಯಾದ ಪುತ್ರ ಗಂಗಾಧರನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.ಘಟನೆ ನಡೆದ ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read