KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರ ಹಿನ್ನೆಲೆ ರಾಜಸ್ವ ನಿರೀಕ್ಷಕರ ಲಾಗಿನ್ ಗೆ ಜಾತಿ, ಆದಾಯ ಪ್ರಮಾಣ ಪತ್ರ ವರ್ಗಾವಣೆ

Published February 15, 2025 at 5:37 am
Share
SHARE

ಕಂದಾಯ ಆಯುಕ್ತರು, ಅಟಲ್ ಜೀ ಜನಸ್ನೇಹಿ ನಿರ್ದೇಶನಾಲಯ, ಬೆಂಗಳೂರು ರವರು ಕರ್ನಾಟಕ ರಾಜ್ಯದ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ ವಿವಿಧ ಪ್ರವೇಶ ಪರೀಕ್ಷೆಗಳಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು ಸಕಾಲದಲ್ಲಿ ಅರ್ಜಿ ಸಲ್ಲಿಸಲು ಅಡಚಣೆ ಉಂಟಾಗುತ್ತಿರುವ ಹಿನ್ನಲೆಯಲ್ಲಿ ಪ್ರಸ್ತುತ ಗ್ರಾಮ ಆಡಳಿತ ಅಧಿಕಾರಿಗಳ ಲಾಗಿನ್ ನಲ್ಲಿ ಕ್ಷೇತ್ರ ಪರಿಶೀಲನೆಗೆ ಬಾಕಿ ಇರುವ ಜಾತಿ ಮತು ಆದಾಯ ಪ್ರಮಾಣ ಪತ್ರಗಳ ಅರ್ಜಿಗಳನ್ನು ಹಾಗೂ ಮುಂದೆ ಸ್ವೀಕೃತವಾಗುವ ಹೊಸ ಅರ್ಜಿಗಳನ್ನು ಒಳಗೊಂಡಂತೆ ಎಜೆಎಸ್‍ಕೆ ದತ್ತಾಂಶ ಮಟ್ಟದಲ್ಲಿ ಗ್ರಾಮ ಆಡಳಿತ ಅಧಿಕಾರಿಗಳ ಲಾಗಿನ್ನಿಂದ ರಾಜಸ್ವ ನಿರೀಕ್ಷಕರವರ ಲಾಗಿನ್ ಗೆ ವರ್ಗಾಯಿಸಲಾಗಿದೆ.

ಈ ಹಿನ್ನೆಲೆಯಲ್ಲಿ, ರಾಜಸ್ವ ನಿರೀಕ್ಷಕರವರ ಲಾಗಿನ್ನಲ್ಲಿ ಸ್ವೀಕೃತವಾಗಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳ “FIELD VERIFICATION IS PENDING”  ಎಂದು ಷರಾ ನಮೂದಾಗಿದ್ದಲ್ಲಿ ರಾಜಸ್ವ ನಿರೀಕ್ಷಕರು ಕ್ಷೇತ್ರ ಪರಿಶೀಲನೆ ಮಾಡಬೇಕಾಗಿರುತ್ತದೆ. ಎಜೆಎಸ್‍ಕೆ ದತ್ತಾಂಶದಲ್ಲಿನ ಸದರಿ ಬದಲಾವಣೆಗಳನ್ನು ಸದ್ಭಳಕೆ ಮಾಡಿಕೊಂಡು, ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳನ್ನು ಸಕಾಲದಲ್ಲಿ ವಿತರಿಸಿ ಸಾರ್ವಜನಿಕರ ಹಿತದೃಷ್ಟಿಯನ್ನು ಕಾಪಾಡಲು ತಿಳಿಸಿದ್ದಾರೆ.

ಅದರಂತೆ ಈಗಾಗಲೇ ಜಿಲ್ಲೆಯ ಎಲ್ಲ ತಹಶೀಲ್ದಾರರಿಗೆ ಹಾಗೂ ಕಂದಾಯ ಪರಿವೀಕ್ಷಕರಿಗೆ ಅಗತ್ಯ ಕ್ರಮವಹಿಸಲು ಸೂಚಿಸಲಾಗಿದೆ. ಗ್ರಾಮ ಆಡಳಿತಾಧಿಕಾರಿಗಳ ಮುಷ್ಕರದಿಂದ ಜಾತಿ/ ಆದಾಯ ಪ್ರಮಾಣ ಪತ್ರ ವಿತರಿಸುವಲ್ಲಿ ಯಾವುದೇ ತೊಂದರೆಯಾಗದಂತೆ ಸರ್ಕಾರದ ಆದೇಶದಂತೆ ಈಗಾಗಲೇ ಕ್ರಮವಹಿಸಲಾಗಿದೆ. ಆದರೂ ವಿದ್ಯಾರ್ಥಿಗಳು ಹಾಗೂ ಅಭ್ಯರ್ಥಿಗಳ ಅನುಕೂಲಕ್ಕಾಗಿ ಕೊಡಗು ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಹಾಯವಾಣಿ ಸ್ಥಾಪಿಸಲಾಗಿದೆ. ಪರೀಕ್ಷೆ ಹಾಗೂ ನೇಮಕಾತಿ ಉದ್ದೇಶಗಳಿಗಾಗಿ ತ್ವರಿತವಾಗಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಅವಶ್ಯಕತೆಯಿರುವ ವಿದ್ಯಾರ್ಥಿಗಳು/ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗೆ ಸಹಾಯವಾಣಿ ಸಂಖ್ಯೆ 08272-221077 ನ್ನು ಸಂಪರ್ಕಿಸಬಹುದು.

ಆದ್ದರಿಂದ ಜಾತಿ ಮತ್ತು ಆದಾಯ ಪ್ರಮಾಣ ಪತ್ರಕ್ಕೆ ಸಂಬಂಧಿಸಿದಂತೆ ಸ್ವೀಕೃತ ಕರೆಗಳಿಗೆ ಕೂಡಲೇ ಸ್ಪಂದಿಸಿ ಕ್ರಮವಹಿಸಲಾಗುವುದು. ಯಾವುದೇ ವಿದ್ಯಾರ್ಥಿಗಳು ಹಾಗೂ ಪೋಷಕರು ಆತಂಕಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದ್ದಾರೆ.

You Might Also Like

BREAKING : ನಾಳಿನ ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್ ಬ್ರೇಕ್ : ಎಂದಿನಂತೆ ‘KSRTC’ ಬಸ್ ಸಂಚಾರ..!

BREAKING : ರಾಜ್ಯದಲ್ಲಿ ನಾಳೆ ಒಂದು ದಿನದ ಮಟ್ಟಿಗೆ ಮುಷ್ಕರ ನಡೆಸದಂತೆ ಸಾರಿಗೆ ನೌಕರರಿಗೆ ಹೈಕೋರ್ಟ್ ಆದೇಶ.!

BREAKING : ಸಾರಿಗೆ ಸಂಘಟನೆಗಳ ಜೊತೆಗಿನ ‘CM ಸಿದ್ದರಾಮಯ್ಯ’ ಸಭೆ ವಿಫಲ : ನಾಳೆಯಿಂದ ಅನಿರ್ದಿಷ್ಟಾವಧಿ ಮುಷ್ಕರ ಫಿಕ್ಸ್.!

BREAKING : 38 ತಿಂಗಳ ಅರಿಯರ್ಸ್ ನೀಡಲು ಆಗಲ್ಲ ಎಂದ ‘CM ಸಿದ್ದರಾಮಯ್ಯ’ : ನಾಳೆಯಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಫಿಕ್ಸ್.!

BREAKING : ಬಲಿಯಾದ ‘ಪಹಲ್ಗಾಮ್’ ದಾಳಿಯ ಮೂವರು ಉಗ್ರರು ‘ಪಾಕ್ ಪ್ರಜೆಗಳು’ : ಬಯೋಮೆಟ್ರಿಕ್ಸ್ , ದಾಖಲೆಗಳಿಂದ ಧೃಡ.!

TAGGED:ವರ್ಗಾವಣೆರಾಜಸ್ವ ನಿರೀಕ್ಷಿಕರುtransferredStrikeIncome certificateCasteಜಾತಿ ಪ್ರಮಾಣ ಪತ್ರಲಾಗಿನ್Revenue inspectors' login
Share This Article
Facebook Copy Link Print

Latest News

BREAKING : ನಾಳಿನ ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್ ಬ್ರೇಕ್ : ಎಂದಿನಂತೆ ‘KSRTC’ ಬಸ್ ಸಂಚಾರ..!
BREAKING : ರಾಜ್ಯದಲ್ಲಿ ನಾಳೆ ಒಂದು ದಿನದ ಮಟ್ಟಿಗೆ ಮುಷ್ಕರ ನಡೆಸದಂತೆ ಸಾರಿಗೆ ನೌಕರರಿಗೆ ಹೈಕೋರ್ಟ್ ಆದೇಶ.!
BREAKING : ಸಾರಿಗೆ ಸಂಘಟನೆಗಳ ಜೊತೆಗಿನ ‘CM ಸಿದ್ದರಾಮಯ್ಯ’ ಸಭೆ ವಿಫಲ : ನಾಳೆಯಿಂದ ಅನಿರ್ದಿಷ್ಟಾವಧಿ ಮುಷ್ಕರ ಫಿಕ್ಸ್.!
BREAKING : 38 ತಿಂಗಳ ಅರಿಯರ್ಸ್ ನೀಡಲು ಆಗಲ್ಲ ಎಂದ ‘CM ಸಿದ್ದರಾಮಯ್ಯ’ : ನಾಳೆಯಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಫಿಕ್ಸ್.!

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BREAKING: ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣ: ದೂರುದಾರನ ಮಾಹಿತಿ ಮೇರೆಗೆ ‘ಕಲ್ಲೇರಿ ರಹಸ್ಯ’ ಪತ್ತೆಗಿಳಿದ SIT ತಂಡ
BREAKING : ಪಾಕಿಸ್ತಾನಿ ನಟಿ, ಮಾಡೆಲ್ ‘ಹುಮೈರಾ ಅಸ್ಗರ್’ ‘ಅಪಾರ್ಟ್ ಮೆಂಟ್’ ನಲ್ಲಿ  ಶವವಾಗಿ ಪತ್ತೆ.!
BREAKING: ನವೆಂಬರ್ 1 ರಿಂದ ಹಳೆ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ನಿಷೇಧ: ಹೊಸ ಆದೇಶ ಹೊರಡಿಸಿದ ದೆಹಲಿ ಸರ್ಕಾರ
BREAKING: ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಚಂದ್ರಶೇಖರ್ ಸಿದ್ದಿ ಆತ್ಮಹತ್ಯೆ

Automotive

BREAKING: ನವೆಂಬರ್ 1 ರಿಂದ ಹಳೆ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ನಿಷೇಧ: ಹೊಸ ಆದೇಶ ಹೊರಡಿಸಿದ ದೆಹಲಿ ಸರ್ಕಾರ
ಪತ್ನಿ ಬೈಕ್‌ನಿಂದ ಬಿದ್ದರೂ ತಿಳಿಯದ ಮದ್ಯ ವ್ಯಸನಿ ಪತಿ ; ಆಘಾತಕಾರಿ ವಿಡಿಯೋ ವೈರಲ್ | Watch
Viral Video: ಕಳಪೆ ರಸ್ತೆ ಕಾರಣಕ್ಕೆ ಟೋಲ್ ಕಟ್ಟಲು ನಿರಾಕರಣೆ ; ಮುಂದೇನಾಯ್ತು ಗೊತ್ತಾ ?

Entertainment

ಐಫೆಲ್ ಟವರ್‌ನಲ್ಲಿ ಮೊಳಗಿದ ಬಾಲಿವುಡ್ ಗೀತೆ ; ವಿದೇಶಿ ಪ್ರವಾಸಿಗರಿಂದಲೂ ಮೆಚ್ಚುಗೆ | Watch
BIG NEWS: ದರ್ಶನ್ ಫ್ಯಾನ್ಸ್ ಗಳಿಂದ ನನ್ನ ಪರ್ಸನಲ್ ಲೈಫ್ ಡ್ಯಾಮೇಜ್ ಆಗಿದೆ: ಕ್ರಮ ಕೈಗೊಳ್ಳುವವರೆಗೂ ಧರಣಿ ನಿಲ್ಲಸಲ್ಲ ಎಂದ ನಟ ಪ್ರಥಮ್
ಚುಂಬನ ದೃಶ್ಯದ ವೇಳೆ ಬೆಚ್ಚಿಬಿದ್ದಿದ್ದ ನಟಿ ; ವಿನೋದ್ ಖನ್ನಾ ನಡೆಯಿಂದ ಆಘಾತಕ್ಕೊಳಗಾಗಿದ್ದ ಡಿಂಪಲ್ ಕಪಾಡಿಯಾ !

Sports

BREAKING : ವಾಂಖೆಡೆ ಕ್ರೀಡಾಂಗಣದಿಂದ 6.5 ಲಕ್ಷ ರೂ.ಗೂ ಹೆಚ್ಚು ಮೌಲ್ಯದ ‘IPL’ ಜೆರ್ಸಿ ಕಳುವು : ‘FIR’ ದಾಖಲು.!
ಸೆ.14 ರಂದು ಭಾರತ –ಪಾಕಿಸ್ತಾನ ಹೈವೋಲ್ಟೇಜ್ ಪಂದ್ಯ, 28 ರಂದು ಫೈನಲ್: ಇಲ್ಲಿದೆ ಏಷ್ಯಾ ಕಪ್ ಸಂಪೂರ್ಣ ವೇಳಾಪಟ್ಟಿ
ಅಜಯ್ ದೇವಗನ್ – ಶಾಹಿದ್ ಅಫ್ರಿದಿ ವೈರಲ್ ಫೋಟೋದ ಅಸಲಿಯತ್ತೇನು ? ಭಾರತ-ಪಾಕ್ ಪಂದ್ಯ ರದ್ದಾದ ಬೆನ್ನಲ್ಲೇ ಸ್ಪಷ್ಟನೆ !

Special

ಬೇಸಿಗೆಯಲ್ಲಿ ಹಿತವೆನಿಸುವ ಪ್ಲಾಜೋ ಪ್ಯಾಂಟ್ ಗಳು
5 ವರ್ಷಗಳಿಂದ ಒಂದೇ ʼಮೊಬೈಲ್ ನಂಬರ್ʼ ಬಳಸುತ್ತಿದ್ದೀರಾ ? ಹಾಗಾದ್ರೆ ಓದಲೇಬೇಕು ಈ ಸುದ್ದಿ
ಬೆಳಿಗ್ಗೆ ತಣ್ಣೀರಿನಿಂದ ಮುಖ ತೊಳೆಯುವುದರಿಂದ ಉಪಯೋಗವೇನು…..?

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?