GOOD NEWS : ‘ಖಾಯಂ ನಿರೀಕ್ಷೆ’ಯಲ್ಲಿರುವ ಪೌರಕಾರ್ಮಿಕರಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್.!

ಬೆಂಗಳೂರು : ಕಾರ್ಮಿಕರ ದಿನದಂದು ಗುತ್ತಿಗೆ ಆಧಾರಿತ ಪೌರ ಕಾರ್ಮಿಕರನ್ನು ಹಾಗೂ ತ್ಯಾಜ್ಯ ಸಂಗ್ರಹಣಾ ವಾಹನಗಳ ಚಾಲಕರನ್ನು ಖಾಯಂಗೊಳಿಸುವ ನಿರ್ಧಾರಕ್ಕೆ ನಾವು ಬಂದಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಬಸವಾದಿ ಶರಣರ ಕಾಯಕವೇ ಕೈಲಾಸವೆಂಬ ಮಾತಿಗೆ ಬದ್ಧರಾಗಿ ಬಿಸಿಲು – ಮಳೆ, ಹಗಲು – ರಾತ್ರಿಯೆನ್ನದೆ ಸಮಾಜವನ್ನು ಸ್ವಚ್ಚವಾಗಿಡಲು ಶ್ರಮಿಸುತ್ತಿರುವ ಪೌರಕಾರ್ಮಿಕರ ಕಲ್ಯಾಣ ನಮ್ಮ ಕರ್ತವ್ಯ.

2017ರಲ್ಲಿಯೂ 10,000 ಪೌರಕಾರ್ಮಿಕರ ಖಾಯಂಮಾತಿ, ವೇತನವನ್ನು ₹7,000 ದಿಂದ ₹17,000 ಸಾವಿರಕ್ಕೆ ಹೆಚ್ಚಳ ಮಾಡಿದ್ದು ನಾವೇ, ಎಲ್ಲ ಕಾಲಕ್ಕೂ ಶ್ರಮಿಕ ಜನರ ನಿಜವಾದ ಹಿತಚಿಂತಕರು ನಾವೆ ಎಂದು ಅವರು ಹೇಳಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read