BIG NEWS: ವಿದ್ಯುತ್ ತಂತಿ ಸ್ಪರ್ಶಿಸಿ ದುರಂತ: ಓರ್ವ ವ್ಯಕ್ತಿ, ಎರಡು ಹಸುಗಳು ಸಾವು

ತುಮಕೂರು: ವಿದ್ಯುತ್ ತಂತಿ ಸ್ಪರ್ಶಿಸಿ ಓರ್ವ ವ್ಯಕ್ತಿ ಹಾಗೂ ಎರದು ಹಸುಗಳು ಸಾವನ್ನಪ್ಪಿರುವ ದಾರುಣ ಘಟನೆ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಕಲ್ಲಯ್ಯನಪಾಳ್ಯದಲ್ಲಿ ನಡೆದಿದೆ.

ಯೋಗೀಶ್ (50) ಮೃತ ದುರ್ದೈವಿ. ಯೋಗೀಶ್ ಎಂದಿನಂತೆ ಇಂದು ಬೆಳಿಗ್ಗೆ ಹಸುಗಳನ್ನು ಮೇಯಿಸಲು ಕರೆದೊಯ್ದಿದ್ದರು. ಈ ವೇಳೆ ತೋಟದ ಬಳಿ ವಿದ್ಯುತ್ ತಂತಿ ಸ್ಪರ್ಶಿಸಿ ಸಾವನ್ನಪ್ಪಿದ್ದಾರೆ. ಹೈನುಗಾರಿಕೆಯಿಂದ ಯೋಗೀಶ್ ಜೀವನ ನಡೆಸುತ್ತಿದ್ದರು.

ತಿಪಟೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read