BREAKING : ‘CM ಸಿದ್ದರಾಮಯ್ಯ’ಗೆ ಗೌರವ ಡಾಕ್ಟರೇಟ್ ನೀಡಲು ದೇವರಾಜು ಅರಸು ವಿವಿ ನಿರ್ಧಾರ

ಬೆಂಗಳೂರು : ಸಿಎಂ ಸಿದ್ದರಾಮಯ್ಯಗೆ ಗೌರವ ಡಾಕ್ಟರೇಟ್ ನೀಡಲು ದೇವರಾಜು ಅರಸು ವಿವಿ ನಿರ್ಧರಿಸಿದೆ ಎಂಬ ಮಾಹಿತಿ ಲಭ್ಯ ವಾಗಿದೆ.

ಕೋಲಾರದ ಟಮಕದಲ್ಲಿರುವ ದೇವರಾಜು ಅರಸು ವಿವಿಯಲ್ಲಿ ಇಂದು ನಡೆಯುವ 15 ನೇ ಘಟಿಕೋತ್ಸವವದಲ್ಲಿ ಈ ಬಗ್ಗೆ ಪ್ರಕಟಿಸುವ ಸಾಧ್ಯತೆಯಿದೆ.

ಈ ಹಿಂದೆ ಸಿಎಂ ಸಿದ್ದರಾಮಯ್ಯ ಕೂಡ ಸಂಸ್ಥೆಯ ಟ್ರಸ್ಟಿಯಾಗಿದ್ದರು.. ಸಿಎಂ ಸಿದ್ದರಾಮಯ್ಯಗೆ ಗೌರವ ಡಾಕ್ಟರೇಟ್ ನೀಡಲು ದೇವರಾಜು ಅರಸು ವಿವಿ ನಿರ್ಧರಿಸಿದ್ದು, ಘಟಿಕೋತ್ಸವದಲ್ಲಿ ಅಧಿಕೃತವಾಗಿ ಪ್ರಕಟಿಸಲಿದೆ ಎಂಬ ಮಾಹಿತಿ ಲಭ್ಯವಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read