ಮೇ 20 ರಂದು ತಪ್ಪದೇ ಬನ್ನಿ ಹೊಸಪೇಟೆಗೆ : 2 ವರ್ಷದ ಗ್ಯಾರಂಟಿ ಬದುಕು ಸಂಭ್ರಮಕ್ಕೆ –CM ಸಿದ್ದರಾಮಯ್ಯ ಟ್ವೀಟ್.!

ಬೆಂಗಳೂರು : ರಾಜ್ಯ ಸರ್ಕಾರವು ಯಶಸ್ವಿ 2 ವರ್ಷಗಳನ್ನು ಪೂರೈಸುತ್ತಿರುವ ಹಿನ್ನೆಲೆಯಲ್ಲಿ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಕಾಂಗ್ರೆಸ್ ಸಾಧನಾ ಸಮಾವೇಶ ಹಮ್ಮಿಕೊಂಡಿದೆ. 3 ಲಕ್ಷಕ್ಕೂ ಹೆಚ್ಚು ಜನರು ಈ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳುವಂತೆ ವ್ಯವಸ್ಥೆ ಮಾಡಲಾಗಿದೆ.

ಮೇ 20ರಂದು ತಪ್ಪದೇ ಬನ್ನಿ ಹೊಸಪೇಟೆಗೆ.. ಎರಡು ವರ್ಷದ ಗ್ಯಾರಂಟಿ ಬದುಕು ಸಂಭ್ರಮಕ್ಕೆ ಎಂದು ಸಿಎಂ ಸಿದ್ದರಾಮಯ್ಯ ವೀಡಿಯೋ ಮೂಲಕ ಸರ್ವರನ್ನೂ ಆಹ್ವಾನಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read