BREAKING : ಕೇದಾರನಾಥ ಬಳಿ ಹೆಲಿಕಾಪ್ಟರ್ ಪತನ : ಮೂವರು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

ಉತ್ತರಾಖಂಡದ ಪ್ರಸಿದ್ಧ ಯಾತ್ರಾ ಸ್ಥಳ ಕೇದಾರನಾಥ ಬಳಿ ಹೆಲಿಕಾಪ್ಟರ್ ಅಪಘಾತ ಸಂಭವಿಸಿದೆ.. ಈ ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ.

ಏಮ್ಸ್ ರಿಷಿಕೇಶದ ಹೆಲಿಕಾಪ್ಟರ್‌ನ ಹಿಂಭಾಗಕ್ಕೆ ಹಾನಿಯಾಗಿ ಕೇದಾರನಾಥದಲ್ಲಿ ಅಪಘಾತಕ್ಕೀಡಾಯಿತು. ಹೆಲಿಕಾಪ್ಟರ್‌ನಲ್ಲಿದ್ದ ಮೂವರು ಪ್ರಯಾಣಿಕರು (ಒಬ್ಬ ವೈದ್ಯರು, ಒಬ್ಬ ಕ್ಯಾಪ್ಟನ್ ಮತ್ತು ವೈದ್ಯಕೀಯ ಸಿಬ್ಬಂದಿ) ಸುರಕ್ಷಿತವಾಗಿದ್ದಾರೆ ಎಂದು ಗರ್ವಾಲ್ ಆಯುಕ್ತ ವಿನಯ್ ಶಂಕರ್ ಪಾಂಡೆ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read