BREAKING: ರಾಜ್ಯದಲ್ಲಿ ಇಂದು 17 ಮಂದಿಗೆ ಕೊರೋನಾ, 253 ಸಕ್ರಿಯ ಪ್ರಕರಣ

ಬೆಂಗಳೂರು: ರಾಜ್ಯದಲ್ಲಿ ಇಂದು 17 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಕೋವಿಡ್ ಪ್ರಕರಣಗಳ ಸಂಖ್ಯೆ 442ಕ್ಕೆ ಏರಿಕೆಯಾಗಿದೆ.

ಇಂದು ಇಬ್ಬರು ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 185 ಜನ ಗುಣಮುಖರಾಗಿದ್ದಾರೆ. 253 ಸಕ್ರಿಯ ಪ್ರಕರಣಗಳಿವೆ. 250 ಮಂದಿ ಹೋಂ ಐಸೊಲೇಷನ್ ನಲ್ಲಿದ್ದು, ಮೂವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಳೆದ 24 ಗಂಟೆ ಅವಧಿಯಲ್ಲಿ 276 ಪರೀಕ್ಷೆ ನಡೆಸಲಾಗಿದೆ. ಪಾಸಿಟಿವಿಟಿ ದರ ಶೇಕಡ 6.1 ರಷ್ಟು ಇದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read