SHOCKING : ಯುವಕರಲ್ಲಿ ಹೆಚ್ಚುತ್ತಿದೆ ಹೃದಯಾಘಾತ : ಆಟೋ ಚಲಾಯಿಸುವ ವೇಳೆಯೇ ಚಾಲಕ ಸಾವು.!

ಮಂಗಳೂರು : ಆಟೋ ಚಾಲನೆ ಮಾಡುತ್ತಿದ್ದ ವೇಳೆಯೇ ಹೃದಯಾಘಾತದಿಂದ ವ್ಯಕ್ತಿ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಎಂಬಲ್ಲಿ ನಡೆದಿದೆ.

ಮೃತನನ್ನು ಕೆಂಪಕೋಡಿನ ನಿವಾಸಿ ಶರತ್ ಕುಮಾರ್ (36) ಎಂದು ಗುರುತಿಸಲಾಗಿದೆ. ಶರತ್ ಆಟೋದಲ್ಲಿ ವಿದ್ಯಾರ್ಥಿಗಳನ್ನು ಶಾಲೆಗೆ ಬಿಟ್ಟು ಮನೆಗೆ ತೆರಳುವಾಗ ಹೃದಯಾಘಾತ ಸಂಭವಿಸಿದೆ.

ಇದನ್ನು ಗಮನಿಸಿದ ಸ್ಥಳೀಯರು ಕೂಡಲೇ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಿದ್ದಾರೆ. ಆದರೆ ಅಷ್ಟರಲ್ಲೇ ಶರತ್ ಕುಮಾರ್ ಮೃತಪಟ್ಟುದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read