ಗಮನಿಸಿ : ರಾಜ್ಯ ಸರ್ಕಾರಿ ನೌಕರರ ‘ಸೌಹಾರ್ದ ಸಹಕಾರಿ ಸಂಘ’ದಿಂದ ‘ಪ್ರತಿಭಾ ಪುರಸ್ಕಾರ’ಕ್ಕಾಗಿ ಅರ್ಜಿ ಆಹ್ವಾನ

ರಾಜ್ಯ ಸರ್ಕಾರಿ ನೌಕರರ ಸೌಹಾರ್ದ ಸಹಕಾರಿ ಸಂಘವು 2025ನೇ ಸಾಲಿನಲ್ಲಿ ನಡೆದ ಎಸ್.ಎಸ್.ಎಲ್.ಸಿ, 10ನೇ ತರಗತಿ (ಸಿ.ಬಿ.ಎಸ್.ಇ ಮತ್ತು ಐ.ಸಿ.ಎಸ್.ಇ), ದ್ವಿತೀಯ ಪಿ.ಯು.ಸಿ ಹಾಗೂ 12ನೇ ತರಗತಿ (ಸಿ.ಬಿ.ಎಸ್.ಇ ಮತ್ತು ಐ.ಸಿ.ಎಸ್.ಇ) ಪರೀಕ್ಷೆಯಲ್ಲಿ ಶೇಕಡ 90ಕ್ಕೂ ಅಧಿಕ ಅಂಕ ಪಡೆದ ಸಹಕಾರಿಯ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕಾಗಿ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಿದೆ.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಜೂನ್ 30 ರೊಳಗೆ bit.ly/empsouhardashimoga ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವಂತೆ ಸೌಹಾರ್ದ ಸಹಕಾರಿಯ ಅಧ್ಯಕ್ಷರಾದ ಆರ್.ಮೋಹನ್ ಕುಮಾರ್ರವರು ತಮ್ಮ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಸುನಿಲ್: 7259618767, ಎನ್.ಎಂ.ರಂಗನಾಥ: 9916278470 ಇವರನ್ನು ಸಂಪರ್ಕಿಸುವುದು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read