ಬೆಂಗಳೂರು : ಪತ್ನಿ ಮನೆ ಬಿಟ್ಟು ಹೋಗಿದ್ದಕ್ಕೆ ಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ನಗರದ ಕೆಪಿ ಅಗ್ರಹಾರದಲ್ಲಿ ನಡೆದಿದೆ.
ಗೋವರ್ಧನ್ ಎಂಬುವವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿ ಪ್ರಿಯಾ ಗೋವರ್ಧನ್ 7 ವರ್ಷಗಳ ಹಿಂದೆ ವಿವಾಹವಾಗಿದ್ದರು. ಪತ್ನಿ ಆಗಾಗ ಮನೆ ಬಿಟ್ಟು ಹೋಗುತ್ತಿದ್ದರು, ಆದರೆ ಕಳೆದ ತಿಂಗಳು ಮನೆ ಬಿಟ್ಟು ಹೋಗಿದ್ದ ಪತ್ನಿ ವಾಪಸ್ ಆಗಿರಲಿಲ್ಲ. ಇದರಿಂದ ಮನನೊಂದ ಗೋವರ್ಧನ್ ನೇಣು ಬಿಗಿದುಕೊಂಡು ಸೂಸೈಡ್ ಮಾಡಿಕೊಂಡಿದ್ದಾರೆ. ಗೋವರ್ಧನ್ ಸಾವಿಗೆ ಪ್ರಿಯಾ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
You Might Also Like
TAGGED:ಪತಿ ಆತ್ಮಹತ್ಯೆ.!