BREAKING : ಅಬಕಾರಿ ಹಗರಣ ಕೇಸ್ : ಬೆಂಗಳೂರಿನ ಕೆಂಪೇಗೌಡ ಏರ್’ಪೋರ್ಟ್ ನಲ್ಲಿ ಆಂಧ್ರ ಮಾಜಿ ಶಾಸಕ ‘ಚೆವಿರೆಡ್ಡಿ ಭಾಸ್ಕರ್ ರೆಡ್ಡಿ’ ಅರೆಸ್ಟ್.!

ಬೆಂಗಳೂರು : ಅಬಕಾರಿ ಹಗರಣಕ್ಕೆ ಸಂಬಂಧಿಸಿದಂತೆ ಆಂಧ್ರ YSRCP ಮಾಜಿ ಶಾಸಕ ಶಾಸಕ ಚೆವಿರೆಡ್ಡಿ ಭಾಸ್ಕರ್ ರೆಡ್ಡಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಅಕ್ರಮವಾಗಿ ವಿದೇಶಕ್ಕೆ ಪರಾರಿಯಾಗಲು ಯತ್ನಿಸಿದ ಭಾಸ್ಕರ್ ರೆಡ್ಡಿಯನ್ನು ಬೆಂಗಳೂರಿನ ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಪೊಲೀಸರು ಲಾಕ್ ಮಾಡಿದ್ದಾರೆ.

ಮಾಜಿ ಶಾಸಕ ಭಾಸ್ಕರ್ ರೆಡ್ಡಿ ಆಂಧ್ರಪ್ರದೇಶದ ಅಬಕಾರಿ ಹಗರಣ ಆರೋಪಿಯಾಗಿದ್ದು, ವಿದೇಶಕ್ಕೆ ಪರಾರಿಯಾಗಲು ಯತ್ನಿಸುತ್ತಿದ್ದ ಹಿನ್ನೆಲೆ ಏರ್ ಪೋರ್ಟ್ ಪೊಲೀಸರು ಆಂಧ್ರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read