ರಾಮನಗರ: ರಾಜ್ಯದಲ್ಲಿ ಜಾಅನುವಾರುಗಳ ಮೇಲಿನ ಕ್ರೌರ್ಯ ಮುಂದುವರೆದಿದೆ. ದುಷ್ಕರ್ಮಿಗಳು ಹಸುವಿನ ಕೆಚ್ಚಲು ಕೊಯ್ದಿರುವ ಘಟನೆ ಬೆಂಗಳೂರು ದಕ್ಷಿಣ ತಾಲೂಕು ರಾಮನಗರದ ಸೂಲಿವಾರ ಗ್ರಾಮದಲ್ಲಿ ನಡೆದಿದೆ.
ಹಾಲಿನ ಡೇರಿ ಅಧ್ಯಕ್ಷ ಮರಿಬಸವಯ್ಯ ಎಂಬುವವರಿಗೆ ಸೇರಿದ ಹಸುವಿನ ಕೆಚ್ಚಲನ್ನೇ ದುಷ್ಕರ್ಮಿಗಳು ಕೊಯ್ದಿದ್ದಾರೆ. ಗುರುಸಿದ್ದಪ್ಪ ಎಂಬುವವರ ಜಮೀನಲ್ಲಿ ಈ ಘಟನೆ ನಡೆದಿದೆ. ಹಸುವಿನ ಮಾಲೀಕ ಮರಿಬಸವಯ್ಯ ಗುರುಸಿದ್ದಪ್ಪ ವಿರುದ್ಧ ಆರೋಪ ಮಾಡಿದ್ದಾರೆ.
ತಾವರಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.