ಧಾರವಾಡ: ಧಾರವಾಡ ಬಿಜೆಪಿ ಮುಖಂಡ ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಎಸ್ ಪಿಪಿ ಹುದ್ದೆಗೆ ಗಂಗಾಧರ್ ಶೆಟ್ಟಿ ರಾಜೀನಾಮೆ ನೀಡಿದ್ದಾರೆ.
ವೈಯಕ್ತಿಕ ಕಾರಣಗಳಿಂದ ಎಸ್ ಪಿಪಿ ಹುದ್ದೆಗೆ ಗಂಗಾಧರ ಶೆಟ್ಟಿ ರಾಜೀನಾಮೆ ನೀಡಿದ್ದಾಗಿ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪರ್ಯಾಯ ಎಸ್ ಪಿಪಿ ನೇಮಕ ಮಾಡುವಂತೆ ಸಿಬಿಐಗೆ ಕೋರ್ಟ್ ಸೂಚನೆ ನೀಡಿದೆ.