SHOCKING: ಹಾಸನ ಜಿಲ್ಲೆಯಲ್ಲಿ ಮುಂದುವರೆದ ‘ಹೃದಯಾಘಾತ’ಕ್ಕೆ ಮತ್ತೊಬ್ಬರು ಬಲಿ: ಇವತ್ತು ಒಂದೇ ದಿನ ಹಾರ್ಟ್ ಅಟ್ಯಾಕ್ ನಿಂದ ನಾಲ್ವರು ಸಾವು

ಹಾಸನ: ಹಾಸನ ಜಿಲ್ಲೆಯಲ್ಲಿ ಹೃದಯಾಘಾತ ಪ್ರಕರಣಗಳು ಮುಂದುವರೆದಿದ್ದು, ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಮತ್ತೊಬ್ಬರು ಬಲಿಯಾಗಿದ್ದಾರೆ.

ಹೃದಯಘಾತದಿಂದ 63 ವರ್ಷದ ಸತ್ಯನಾರಾಯಣರಾವ್ ಸಾವನ್ನಪ್ಪಿದ್ದಾರೆ. ಹಾಸನಾಂಬ ದೇವಾಲಯದ ಹಿಂಭಾಗದಲ್ಲಿ ಘಟನೆ ನಡೆದಿದೆ. ಹಾಸನ ನಗರದ ರಂಗೋಲಿ ಹಳ್ಳ ಬಡಾವಣೆಯ ನಿವಾಸಿಯಾಗಿರುವ ಸತ್ಯನಾರಾಯಣ ರಾವ್ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.

ಆಟೋ ಚಾಲನೆ ವೇಳೆ ಹೃದಯಾಘಾತವಾಗಿ ರಸ್ತೆಯಲ್ಲಿ ಬಿದ್ದಿದ್ದ ಆಟೋ ಚಾಲಕ ಸತ್ಯನಾರಾಯಣ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಾರ್ಗಮಧ್ಯದಲ್ಲೇ ಅವರು ಕೊನೆಯುಸಿರೆಳೆದಿದ್ದಾರೆ. ಹಾಸನ ಜಿಲ್ಲೆಯಲ್ಲಿ ಇವತ್ತು ಒಂದೇ ದಿನ ಹೃದಯಾಘಾತಕ್ಕೆ ನಾಲ್ವರು ಬಲಿಯಾಗಿದ್ದಾರೆ. ಹಾಸನ ಜಿಲ್ಲೆಯಲ್ಲಿ ಇದುವರೆಗೆ ಹೃದಯಾಘಾತಕ್ಕೆ 22 ಜನ ಪ್ರಾಣ ಕಳೆದುಕೊಂಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read