BREAKING : ದಾವಣಗೆರೆಯಲ್ಲಿ ಘೋರ ದುರಂತ : ಮನೆಯಲ್ಲಿ ‘UPS’ ಸ್ಪೋಟಗೊಂಡು ಇಬ್ಬರು ದುರ್ಮರಣ.!


ದಾವಣಗೆರೆ : ದಾವಣಗೆರೆಯಲ್ಲಿ ಘೋರ ದುರಂತ ಸಂಭವಿಸಿದ್ದು, ಯುಪಿಎಸ್ ಸ್ಪೋಟ ಸಂಭವಿಸಿ ಇಬ್ಬರು ದುರ್ಮರಣಕ್ಕೀಡಾಗಿದ್ದಾರೆ

ಮೃತರನ್ನು ವಿಮಲಾ ಮತ್ತು ಕುಮಾರ್ ಎಂದು ಗುರುತಿಸಲಾಗಿದೆ. ರುದ್ರಮುನಿಸ್ವಾಮಿ ಹಿರೇಮಠ ಎಂಬುವವರ ಮನೆಯಲ್ಲಿ ಈ ಘಟನೆ ನಡೆದಿದೆ. ದಾವಣಗೆರೆ ನಗರದ ಕಾಯಿಪೇಠೆಯಲ್ಲಿ ಈ ಘಟನೆ ನಡೆದಿದೆ.

ಅಗ್ನಿ ಅವಘಡದಿಂದ ಇಬ್ಬರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ . ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read