BREAKING : ಹಾಸನದಲ್ಲಿ ‘ಹೃದಯಾಘಾತ’ ಪ್ರಕರಣ ಹೆಚ್ಳಳ : ಮೈಸೂರಿನ ಜಯದೇವ ಆಸ್ಪತ್ರೆಗೆ ಬರುವ ರೋಗಿಗಳ ಸಂಖ್ಯೆಯಲ್ಲಿ ಏರಿಕೆ.!

ಹಾಸನ : ಹಾಸನದಲ್ಲಿ ಹೃದಯಾಘಾತ ಪ್ರಕರಣ ಹೆಚ್ಚಳವಾಗುತ್ತಿದ್ದು, ಮೈಸೂರಿನ ಜಯದೇವ ಆಸ್ಪತ್ರೆಗೆ ಬರುವ ರೋಗಿಗಳ ಸಂಖ್ಯೆ ಏರಿಕೆಯಾಗಿದೆ.

ಹೌದು, ಮೈಸೂರಿನ ಜಯದೇವ ಆಸ್ಪತ್ರೆಗೆ ಬರುವ ರೋಗಿಗಳ ಸಂಖ್ಯೆ ಹೆಚ್ಚಳವಾಗಿದ್ದು, 750 ರ ಸಂಖ್ಯೆಯಲ್ಲಿದ್ದ ರೋಗಿಗಳ ಸಂಖ್ಯೆ 1000 ಕ್ಕೆ ಹೆಚ್ಚಳವಾಗಿದೆ. ಈ ಆಸ್ಪತ್ರೆಗೆ ಬರುವ ರೋಗಿಗಳಲ್ಲಿ  ( ಹಾರ್ಟ್ ಪೇಶೆಂಟ್)  ಹಾಸನದವರೇ ಹೆಚ್ಚು ಎಂದು ಹೇಳಲಾಗಿದೆ. ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಇದುವರೆಗೆ 24 ಮಂದಿ ಬಲಿಯಾಗಿದ್ದಾರೆ .

ಗಮನಿಸಿ : ಒತ್ತಡದ ಬದುಕಿನ ನಡುವೆಯೂ ಆರೋಗ್ಯಕರ ಜೀವನಶೈಲಿ ನಿಮ್ಮದಾಗಿಸಿಕೊಳ್ಳುವ ಮೂಲಕ ನಿಮ್ಮ ಹೃದಯದ ಕಾಳಜಿ ವಹಿಸಿ . ಎದೆನೋವು ಬಂದಾಗ ವೈದ್ಯರ ಸಲಹೆಯಿಲ್ಲದೆ ಯಾವುದೇ ಔಷಧಿಗಳನ್ನು ತೆಗೆದುಕೊಳ್ಳಬೇಡಿ. ಎದೆನೋವು ಅಥವಾ ಹೃದಯಾಘಾತಕ್ಕೆ ಸಂಬಂಧಿಸಿ ಯಾವುದೇ ಲಕ್ಷಣಗಳು ಕ೦ಡುಬ೦ದಲ್ಲಿ ತಕ್ಷಣವೇ ನಿಮ್ಮ ಕುಟುಂಬದವರಿಗೆ ಅಥವಾ ಸ್ನೇಹಿತರಿಗೆ ತಿಳಿಸಿ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read