ಹಾಸನ : ಹಾಸನದಲ್ಲಿ ಹೃದಯಾಘಾತ ಮುಂದುವರೆದಿದ್ದು, ಬಸ್ ನಲ್ಲೇ ಕುಸಿದು ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.
ಮೃತರನ್ನು ಹಾಸನ ಜಿಲ್ಲೆಯ ದೊಡ್ಡಮಂಡಿಗರನಹಳ್ಳಿಯ ವೆಂಕಟೇಶ್ (55) ಎಂದು ಗುರುತಿಸಲಾಗಿದೆ.
ವೆಂಕಟೇಶ್ ಬೆಂಗಳೂರು ಸಮೀಪದ ಸೋಲೂರಿನಲ್ಲಿ ಮೃತಪಟ್ಟಿದ್ದು, ಸದ್ಯ ಹಾಸನಕ್ಕೆ ಮೃತದೇಹ ರವಾನಿಸಲಾಗುತ್ತಿದೆ. ಅವರು ಕಳೆದ 3 ವರ್ಷಗಳಿಂದ ಬಿಪಿ ಸಮಸ್ಯೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ.
You Might Also Like
TAGGED:ಹೃದಯಾಘಾತ