SHOCKING : ರಾಜ್ಯದಲ್ಲಿ ನಿಲ್ಲದ ಹೃದಯಾಘಾತ : ‘ಹಾರ್ಟ್ ಅಟ್ಯಾಕ್’ ಗೆ ಮಂಗಳೂರಲ್ಲಿ 18 ವರ್ಷದ ವಿದ್ಯಾರ್ಥಿ ಬಲಿ

ಮಂಗಳೂರು : ರಾಜ್ಯದಲ್ಲಿ ಹೃದಯಾಘಾತ ಪ್ರಕರಣಗಳು ನಿಲ್ಲುವ ಹಾಗೆ ಕಾಣುತ್ತಿಲ್ಲ. ಹಾರ್ಟ್ ಅಟ್ಯಾಕ್ ಗೆ ಮಂಗಳೂರಲ್ಲಿ 18 ವರ್ಷದ ವಿದ್ಯಾರ್ಥಿ ಬಲಿಯಾದ ಘಟನೆ ನಡೆದಿದೆ.

ಮಂಗಳೂರು ಹೊವಲಯದ ಸುರತ್ಕಲ್ ನ ಕೃಷ್ಣಾಪುರದಲ್ಲಿ ಈ ಘಟನೆ ನಡೆದಿದೆ. ಮೃತರನ್ನು ಅಫ್ತಾಬ್ (18) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಸ್ನಾನಕ್ಕೆಂದು ಹೋಗುತ್ತಿದ್ದಾಗಲೇ ಯುವಕನಿಗೆ ಹೃದಯಾಘಾತವಾಗಿದೆ. ಈತ ಸೆಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದನು ಎನ್ನಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read