BREAKING : ವಿಪಕ್ಷಗಳಿಂದ ಭಾರಿ ಗದ್ದಲ : ಸಂಸತ್ ಕಲಾಪ ಇಂದು ಮಧ್ಯಾಹ್ನ 12 ಕ್ಕೆ ಮುಂದೂಡಿಕೆ |Parliament Monsoon Session

ನವದೆಹಲಿ : ವಿಪಕ್ಷಗಳಿಂದ ಭಾರಿ ಗದ್ದಲ ಉಂಟಾದ ಹಿನ್ನೆಲೆ ಸಂಸತ್ ಕಲಾಪ ಇಂದು ಮಧ್ಯಾಹ್ನ 12 ಕ್ಕೆ ಮುಂದೂಡಿಕೆಯಾಗಿದೆ.

ಇಂದಿನಿಂದ ಸಂಸತ್ ಮುಂಗಾರು ಅಧಿವೇಶನ ಆರಂಭವಾಗಿದ್ದು, ಆರಂಭದಲ್ಲೇ ಗದ್ದಲ ಉಂಟಾಗಿದೆ. ಇದನ್ನೂ ಮೊದಲು ಏರ್ ಇಂಡಿಯಾ ವಿಮಾನ ದುರಂತದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಲಾಯಿತು.
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಪಾಕಿಸ್ತಾನದಲ್ಲಿನ ಭಯೋತ್ಪಾದಕ ಶಿಬಿರಗಳ ಮೇಲೆ ಭಾರತ ನಡೆಸಿದ ನಿಖರವಾದ ದಾಳಿ ಆಪರೇಷನ್ ಸಿಂದೂರ್ ನಂತರ ಇದು ಮೊದಲ ಬಾರಿಗೆ ಈ ಅಧಿವೇಶನ ಮಹತ್ವದ್ದಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read