BREAKING : ಮಹಾರಾಷ್ಟ್ರದ ಮಾಲೆಗಾಂವ್ ಸರಣಿ ಸ್ಪೋಟ ಕೇಸ್ : ಎಲ್ಲಾ 7 ಆರೋಪಿಗಳನ್ನು ಖುಲಾಸೆಗೊಳಿಸಿ ‘NIA’ ಕೋರ್ಟ್ ಆದೇಶ.!

ಮಹಾರಾಷ್ಟ್ರ: ಮಹಾರಾಷ್ಟ್ರದ ಮಾಲೆಗಾಂವ್ ಸರಣಿ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ ಆರೋಪಿಗಳನ್ನು ಖುಲಾಸೆಗೊಳಿಸಿ ಕೋರ್ಟ್ ಆದೇಶ ಹೊರಡಿಸಿದೆ.

ಮಹಾರಾಷ್ಟ್ರದ ಮಾಲೇಗಾಂವ್ನಲ್ಲಿ ನಡೆದ ಪ್ರಬಲ ಸ್ಫೋಟದ ಹದಿನೇಳು ವರ್ಷಗಳ ನಂತರ, ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಮತ್ತು ಲೆಫ್ಟಿನೆಂಟ್ ಕರ್ನಲ್ ಪ್ರಸಾದ್ ಪುರೋಹಿತ್ ಸೇರಿದಂತೆ ಎಲ್ಲಾ ಏಳು ಆರೋಪಿಗಳನ್ನು ನ್ಯಾಯಾಲಯ ಗುರುವಾರ ಖುಲಾಸೆಗೊಳಿಸಿದೆ.

ಮಾಲೆಗಾಂವ್ ಸ್ಫೋಟ ಪ್ರಕರಣದ ಎಲ್ಲಾ ಆರೋಪಿಗಳನ್ನು NIA ನ್ಯಾಯಾಲಯ ಖುಲಾಸೆಗೊಳಿಸಿದೆ ಹಾಗೂ  ಸ್ಫೋಟದ ಆರು ಬಲಿಪಶುಗಳ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಮತ್ತು ಗಾಯಗೊಂಡ ಎಲ್ಲಾ ಬಲಿಪಶುಗಳಿಗೆ 50,000 ರೂ. ಪರಿಹಾರ ನೀಡಲು ಆದೇಶಿಸಿದೆ.  

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read