BREAKING : ಬಾಗಲಕೋಟೆಯಲ್ಲಿ ಹೃದಯಾಘಾತದಿಂದ ಕುಸಿದು ಬಿದ್ದು ಕರ್ತವ್ಯ ನಿರತ ‘ASI’ ಸಾವು.!

ಬೆಂಗಳೂರು : ಕರ್ತವ್ಯ ನಿರತ ಎಎಸ್ ಐ (ASI) ಹೃದಯಾಘಾತದಿಂದ ಮೃತಪಟ್ಟ ಬಾಗಲಕೋಟೆಯಲ್ಲಿ ನಡೆದಿದೆ.

ಮೃತರನ್ನು ಎಸ್ ಐ ಮಹಾಂತಯ್ಯ ಮಠ (52) ಎಂದು ಗುರುತಿಸಲಾಗಿದೆ. ಮಹಾಂತಯ್ಯ ಮಠ ಅವರು ಮಹಾಲಿಂಗಪುರ ಪೊಲೀಸ್ ಠಾಣೆಯಲ್ಲಿ ಎಎಸ್ ಐ ಆಗಿ ಸೇವೆ ಸಲ್ಲಿಸುತ್ತಿದ್ದರು. ಮಹಾಂತಯ್ಯ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಅವರು ಮೃತಪಟ್ಟಿದ್ದಾರೆ.  ಮೃತರು ವಿಜಯಪುರ ಜಿಲ್ಲೆಯ ಜಂಬಗಿ ಗ್ರಾಮದ ನಿವಾಸಿಯಾಗಿದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read