BREAKING : 79 ನೇ ಸ್ವಾತಂತ್ರ್ಯ ದಿನಾಚರಣೆ : ‘ಮಾಣಿಕ್ ಷಾ’ ಮೈದಾನದಲ್ಲಿ ‘ಧ್ವಜಾರೋಹಣ’ ನೆರವೇರಿಸಿದ CM ಸಿದ್ದರಾಮಯ್ಯ |WATCH VIDEO

ಬೆಂಗಳೂರು : ದೇಶಾದ್ಯಂತ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮಾಚರಣೆ ಮನೆ ಮಾಡಿದೆ.   ಬೆಂಗಳೂರಿನ   ಮಾಣಿಕ್ ಷಾ ಮೈದಾನದಲ್ಲಿ ಸಿಎಂ ಸಿದ್ದರಾಮಯ್ಯ  ಧ್ವಜಾರೋಹಣ ನೆರವೇರಿಸಿದರು.

ಇದೇ ಮೊದಲ ಬಾರಿಗೆ ಸಾರ್ವಜನಿಕರಿಗೆ ಇ-ಪಾಸ್ ವ್ಯವಸ್ಥೆ ಕಲ್ಪಿಸಲಾಗಿದ್ದು, ಅದ್ದೂರಿ ಕಾರ್ಯಕ್ರಮ ವೀಕ್ಷಿಸಲು ಜನಸಾಗರವೇ ನೆರೆದಿದೆ. ಧ್ವಜಾರೋಹಣ ವೀಕ್ಷಿಸಿದ ಸಿಎಂ ಸಿದ್ದರಾಮಯ್ಯ ತೆರೆದ ಜೀಪ್ ನಲ್ಲಿ ಪೆರೇಡ್ ನಡೆಸಿದರು.

79ನೇ ಸ್ವಾತಂತ್ರ್ಯ ದಿನದ ಶುಭ ಸಂದರ್ಭದಲ್ಲಿ ನಾಡಿನ ಜನತೆಗೆ ಸಿಎಂ ಸಿದ್ದರಾಮಯ್ಯ ಶುಭ ಸಂದೇಶ ರವಾನಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read