BREAKING : ಬೆಂಗಳೂರಿನಲ್ಲಿ ‘ಕೇಸರಿ ಶಾಲು’ ಹಾಕಿದ್ದಕ್ಕೆ ಹಲ್ಲೆ ಕೇಸ್ : ಮೂವರು ಆರೋಪಿಗಳು ಅರೆಸ್ಟ್.!

ಬೆಂಗಳೂರು: ಕೇಸರಿ ಶಾಲು ಹಾಕಿದ್ದಕ್ಕೆ ಹಲ್ಲೆ ನಡೆಸಿದ ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿಬ ಕಲಾಸಿಪಾಳ್ಯ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ತಬ್ರೇಜ್, ಇಮ್ರಾನ್ ಖಾನ್ ಹಾಗೂ ಅಜೀಝ್ ಖಾನ್ ಬಂಧಿತ ಆರೋಪಿಗಳು. ಮೂವರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ.

ಕೇಸರಿ ಶಾಲು ಹಾಕಿದ್ದಕ್ಕೆ ಆಗಸ್ಟ್ 24ರಂದು ರಾತ್ರಿ ಸುರೇಂದ್ರ ಕುಮಾರ್ ಮೇಲೆ ಮೂವರು ಹಲ್ಲೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿತ್ತು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read