ನವದೆಹಲಿ: ದೇಶಾದ್ಯಂತ ಇಂದು ಗಣೇಶ ಚತುರ್ಥಿ ಆಚರಿಸಲಾಗುತ್ತಿದ್ದು, ಈ ಶುಭ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಜನತೆಗೆ ಶುಭ ಹಾರೈಸಿದ್ದಾರೆ.
ಸಾಮಾಜಿಕ ಮಾಧ್ಯಮ ಪೋಸ್ಟ್ನಲ್ಲಿ, ಭಕ್ತಿ ಮತ್ತು ನಂಬಿಕೆಯಿಂದ ತುಂಬಿರುವ ಈ ಪವಿತ್ರ ಸಂದರ್ಭವು ಎಲ್ಲರಿಗೂ ಶುಭ ತರಲಿ ಎಂದು ಪ್ರಧಾನಿ ಮೋದಿ ಹಾರೈಸಿದ್ದಾರೆ. ಗಣೇಶನು ತನ್ನ ಎಲ್ಲಾ ಭಕ್ತರಿಗೆ ಸಂತೋಷ, ಶಾಂತಿ ಮತ್ತು ಅತ್ಯುತ್ತಮ ಆರೋಗ್ಯವನ್ನು ದಯಪಾಲಿಸಲಿ ಎಂದು ಅವರು ಪ್ರಾರ್ಥಿಸಿದ್ದಾರೆ.
आप सभी को गणेश चतुर्थी की ढेरों शुभकामनाएं। श्रद्धा और भक्ति से भरा यह पावन अवसर हर किसी के लिए शुभकारी हो। भगवान गजानन से प्रार्थना है कि वे अपने सभी भक्तों को सुख, शांति और उत्तम स्वास्थ्य का आशीर्वाद दें। गणपति बाप्पा मोरया!
— Narendra Modi (@narendramodi) August 27, 2025