ಸಂತೋಷ, ಶಾಂತಿ, ಆರೋಗ್ಯ ದಯಪಾಲಿಸಲಿ: ಗಣೇಶ ಚತುರ್ಥಿ ಹಿನ್ನೆಲೆ ದೇಶದ ಜನತೆಗೆ ಪ್ರಧಾನಿ ಮೋದಿ ಶುಭಾಶಯ

ನವದೆಹಲಿ: ದೇಶಾದ್ಯಂತ ಇಂದು ಗಣೇಶ ಚತುರ್ಥಿ ಆಚರಿಸಲಾಗುತ್ತಿದ್ದು, ಈ ಶುಭ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಜನತೆಗೆ ಶುಭ ಹಾರೈಸಿದ್ದಾರೆ.

ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ, ಭಕ್ತಿ ಮತ್ತು ನಂಬಿಕೆಯಿಂದ ತುಂಬಿರುವ ಈ ಪವಿತ್ರ ಸಂದರ್ಭವು ಎಲ್ಲರಿಗೂ ಶುಭ ತರಲಿ ಎಂದು ಪ್ರಧಾನಿ ಮೋದಿ ಹಾರೈಸಿದ್ದಾರೆ. ಗಣೇಶನು ತನ್ನ ಎಲ್ಲಾ ಭಕ್ತರಿಗೆ ಸಂತೋಷ, ಶಾಂತಿ ಮತ್ತು ಅತ್ಯುತ್ತಮ ಆರೋಗ್ಯವನ್ನು ದಯಪಾಲಿಸಲಿ ಎಂದು ಅವರು ಪ್ರಾರ್ಥಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read