BREAKING : ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ಕರಡಿ ಪ್ರತ್ಯಕ್ಷ, ಸಿಬ್ಬಂದಿಗಳಲ್ಲಿ ಆತಂಕ ಸೃಷ್ಟಿ.!

ಬೆಂಗಳೂರು : ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ಕರಡಿ ಪ್ರತ್ಯಕ್ಷವಾಗಿದ್ದು, ಆತಂಕ ಮನೆ ಮಾಡಿದೆ.

ಬೆಂಗಳೂರಿನ ಪರಪ್ಪನ ಅಗ್ರಹಾರದ ಆವರಣದಲ್ಲಿ ಕಾಂಪೌಂಡ್ ಬಳಿ ಕರಡಿ ಪ್ರತ್ಯಕ್ಷವಾಗಿದ್ದು, ಸಿಬ್ಬಂದಿಗಳ ಮೊಬೈಲ್ ನಲ್ಲಿ ಕರಡಿ ಓಡಾಟದ ದೃಶ್ಯ ಸೆರೆಯಾಗಿದೆ. ನಟ ದರ್ಶನ್ ಇರುವ ಸೆಲ್ ನ ಕಾಂಪೌಂಡ್ ಬಳಿ ಕರಡಿ ಕಾಣಿಸಿಕೊಂಡಿದೆ ಎನ್ನಲಾಗಿದೆ. ಕರಡಿ ಕಾಣಿಸಿಕೊಂಡ ಹಿನ್ನೆಲೆ ಎಚ್ಚರಿಕೆಯಿಂದ ಇರುವಂತೆ ಜೈಲಿನ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

TAGGED:
Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read