ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ನ ಗುಡಾರ್ ಅರಣ್ಯ ಪ್ರದೇಶದಲ್ಲಿ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯ ಸಮಯದಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಭಾರತೀಯ ಯೋಧ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರ ಪೊಲೀಸ್, ಭಾರತೀಯ ಸೇನೆ ಮತ್ತು ಸಿಆರ್ಪಿಎಫ್ನ ಸಿಬ್ಬಂದಿ ಜಂಟಿ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ ಎಂದು ಕಾಶ್ಮೀರ ವಲಯ ಪೊಲೀಸರು ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.
Based on specific intelligence, #encounter has started in Guddar forest of #Kulgam. SOG of J&K Police, Army and CRPF on job. Further details to follow.@JmuKmrPolice
— Kashmir Zone Police (@KashmirPolice) September 8, 2025