ಗಗನಯಾನಿ ಶುಭಾಂಶು ಶುಕ್ಲ ಜತೆ ರಾಜ್ಯದ ಶಾಲಾ ವಿದ್ಯಾರ್ಥಿಗಳ ಸಂವಾದಕ್ಕೆ ಅವಕಾಶ

ಬೆಂಗಳೂರು: ಗಗನಯಾತ್ರಿ ಶುಭಾಂಶು ಶುಕ್ಲ ಅವರೊಂದಿಗೆ ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಸಂವಾದ ಕಾರ್ಯಕ್ರಮ ಏರ್ಪಡಿಸಲು ರಾಜ್ಯ ಸರ್ಕಾರ ಮುಂದಾಗಿದೆ.

ಸಚಿವ ಎನ್.ಎಸ್. ಬೋಸರಾಜು ಈ ಬಗ್ಗೆ ಮಾಹಿತಿ ನೀಡಿದ್ದು, ನಮ್ಮ ಮನವಿಯಂತೆ ಆಕ್ಸಿಯಂ -4 ಮಿಷನ್ ನ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲ ಅವರೊಂದಿಗೆ ವಿದ್ಯಾರ್ಥಿಗಳ ಸಂವಾದ ಕಾರ್ಯಕ್ರಮಕ್ಕೆ ಇಸ್ರೋ ಅಧ್ಯಕ್ಷ ವಿ. ನಾರಾಯಣ್ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಇಸ್ರೋ ಸಹಯೋಗದಲ್ಲಿ ನೆಹರು ಪ್ಲಾನೆಟೇರಿಯಂ ನಲ್ಲಿ ಸಂವಾದ ಕಾರ್ಯಕ್ರಮ ಆಯೋಜಿಸಲಾಗುವುದು. ಬೆಂಗಳೂರು ಸುತ್ತಮುತ್ತಲಿನ ಜಿಲ್ಲೆಗಳ ಶಾಲಾ ವಿದ್ಯಾರ್ಥಿಗಳಿಗೆ ಸಂವಾದದಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗುವುದು ಎಂದು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read