BREAKING : ರಾಜ್ಯ ಸರ್ಕಾರದಿಂದ ಐವರು ‘IAS’ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ |IAS Transfer

ಬೆಂಗಳೂರು: ರಾಜ್ಯ ಸರ್ಕಾರ   ಐವರು ಐಎಎಸ್ ಅಧಿಕಾರಿಗಳನ್ನು ದಿಢೀರ್ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಐವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ, ಸ್ಥಳ ನಿಯೋಜನೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ವರ್ಗಾವಣೆಗೊಂಡ ಅಧಿಕಾರಿಗಳು

ಡಿ.ರಂದೀಪ್ – ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಆಯುಕ್ತ
ಕವಿತಾ ಎಸ್. ಮನ್ನಿಕೇರಿ – ವಿಜಯನಗರ ಜಿಲ್ಲೆ ಜಿಲ್ಲಾಧಿಕಾರಿ
ಕೆ.ನಾಗೇಂದ್ರ ಪ್ರಸಾದ್ – ಬಳ್ಳಾರಿ ಜಿಲ್ಲೆಯ ಜಿಲ್ಲಾಧಿಕಾರಿ
ನವೀನ್ ಕುಮಾರ್ ರಾಜು – ಬೆಂಗಳೂರು ದಕ್ಷಿಣ ಪಾಲಿಕೆ ಹೆಚ್ಚುವರಿ ಆಯುಕ್ತ
ದಲ್ಜಿತ್ ಕುಮಾರ್- ಬೆಂಗಳೂರು ಕೇಂದ್ರ ಪಾಲಿಕೆ ಹೆಚ್ಚುವರಿ ಆಯುಕ್ತರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read