ಬೆಂಗಳೂರು : ಬೆಳ್ಳಂ ಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಬಿಗ್ ಶಾಕ್ ಎದುರಾಗಿದ್ದು, ರಾಜ್ಯಾದ್ಯಂತ 69 ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಬೆಳ್ಳಂ ಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಬಿಗ್ ಶಾಕ್ ಎದುರಾಗಿದ್ದು, ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ. ಅಕ್ರಮ ಆಸ್ತಿ ಸಂಪಾದಿಸಿದ ಆರೋಪದ ಮೇರೆಗೆ ಈ ದಾಳಿ ನಡೆದಿದೆ
ವಿವಿಯ ಅಧಿಕಾರಿಗಳು, ಸಿಬ್ಬಂದಿ ಮನೆಗಳು, ಕಚೇರಿಗಳ ಮೇಲೆ ದಾಳಿ ನಡೆಸಲಾಗಿದೆ.
ಬೀದರ್ ಜಿಲ್ಲೆಯ 24 ಕಡೆ, ಚಿಕ್ಕಮಗಳೂರು, ಹಾಸನ, ರಾಮನಗರ, ಉಡುಪಿ ಸೇರಿದಂತೆ ಒಟ್ಟು 69 ಕಡೆ ಈ ದಾಳಿ ನಡೆದಿದೆ.
.