BIG NEWS: ಮೀನು ಹಿಡಿಯಲು ತುಂಗಭದ್ರಾ ನದಿಗೆ ಇಳಿದಿದ್ದ ವ್ಯಕ್ತಿ ಸಿಡಿಲು ಬಡಿದು ಸಾವು

ರಾಯಚೂರು: ಮೀನು ಹಿಡಿಯಲೆಂದು ತುಂಗಭದ್ರಾ ನದಿಗೆ ಇಳಿದಿದ್ದ ವ್ಯಕ್ತಿ ಸಿಡಿಲು ಬಡಿದು ಸಾವನ್ನಪ್ಪಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ.

ರಾಯಚೂರುನ ತುಂಗಭದ್ರಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ದೇವಪ್ಪ (42) ಮೃತ ದುರ್ದೈವಿ. ತೆಪ್ಪದಲ್ಲಿ ಮೀನು ಹಿಡಿಯಲೆಂಡು ಹೋಗಿದ್ದ ವೇಳೆ ಈ ದುರಂತ ಸಂಭವಿಸಿದೆ.

ತಕ್ಷಣ ಉಳಿದ ಮೀನುಗಾರರು ದೇವಪ್ಪನ ರಕ್ಷಣೆಗೆ ಧಾವಿಸಿದ್ದಾರೆ. ಆದರೆ ಬದುಕಿಸಲು ಸಾಧ್ಯವಾಗಿಲ್ಲ. ಇಡಪನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read