ಬೀದರ್ : ಜಿಲ್ಲೆಗೆ ವಿಶೇಷ ಪರಿಹಾರ ಪ್ಯಾಕೇಜ್ ನೀಡುವಂತೆ ಮುಖ್ಯಮಂತ್ರಿಗಳವರಿಗೆ ಮನವಿ ಮಾಡಿದ್ದೇನೆ. ಶೀಘ್ರದಲ್ಲೇ ಮಳೆಹಾನಿಗೊಳಗಾದ ಜನರಿಗೆ ಪರಿಹಾರ ವಿತರಿಸಲಾಗುವುದು ಎಂದು ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.
ಇಂದು ಬೀದರ್ ದಕ್ಷಿಣ ಮತಕ್ಷೇತ್ರದ ಕಾಶೆಂಪೂರ್ ಮತ್ತು ಬುಧೇರಾ ಗ್ರಾಮಗಳಲ್ಲಿ ಮಳೆಯಿಂದಾಗಿ ಹಾನಿಗೀಡಾದ ಪ್ರದೇಶಗಳಿಗೆ ಜಿಲ್ಲಾ ಭೇಟಿ ನೀಡಿ ಪರಿಶೀಲನೆ ನಡೆಸಿದೆನು. ಅಧಿಕಾರಿಗಳಿಗೆ ಈಗಾಗಲೇ ನಡೆಸಿರುವ ಸಮೀಕ್ಷೆಯ ಜೊತೆಗೆ ಮತ್ತೆ ಸುರಿದ ಮಳೆಯಿಂದಾದ ಹಾನಿಯನ್ನು ತಕ್ಷಣವೇ ಮೌಲ್ಯಮಾಪನ ಮಾಡಿ ವರದಿ ಸಲ್ಲಿಸುವಂತೆ ಸೂಚನೆ ನೀಡಿದೆನು. ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಸಾಕಷ್ಟು ಹಾನಿ ಸಂಭವಿಸಿರುವುದರಿಂದ, ಜಿಲ್ಲೆಗೆ ವಿಶೇಷ ಪರಿಹಾರ ಪ್ಯಾಕೇಜ್ ನೀಡುವಂತೆ ಮುಖ್ಯಮಂತ್ರಿಗಳವರಿಗೆ ಮನವಿ ಮಾಡಿದ್ದೇನೆ. ಶೀಘ್ರದಲ್ಲೇ ಮಳೆಹಾನಿಗೊಳಗಾದ ಜನರಿಗೆ ಪರಿಹಾರ ವಿತರಿಸಲಾಗುವುದು ಎಂದರು.
ಬೀದರ ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಗ್ರಾಮೀಣ ಭಾಗಗಳಲ್ಲಿ ಸಾಕಷ್ಟು ಹಾನಿ ಸಂಭವಿಸಿದೆ. ಇಂದು ಬೀದರ್ ದಕ್ಷಿಣ ಮತಕ್ಷೇತ್ರದ ಕಾಶೆಂಪೂರ್ ಮತ್ತು ಬುಧೇರಾ ಗ್ರಾಮಗಳಲ್ಲಿ ಮಳೆಯಿಂದಾಗಿ ಹಾನಿಗೀಡಾದ ಪ್ರದೇಶಗಳಿಗೆ ಜಿಲ್ಲಾ ಭೇಟಿ ನೀಡಿ ಪರಿಶೀಲನೆ ನಡೆಸಿದೆನು.
— Eshwar Khandre (@eshwar_khandre) September 17, 2025
ಅಧಿಕಾರಿಗಳಿಗೆ ಈಗಾಗಲೇ ನಡೆಸಿರುವ ಸಮೀಕ್ಷೆಯ ಜೊತೆಗೆ ಮತ್ತೆ… pic.twitter.com/FLoaBxDQcF