BIG NEWS: ಅಕ್ರಮ ಆಸ್ತಿಗಳಿಕೆ ಪ್ರಕರಣ: ಕಾಂಗ್ರೆಸ್ ಶಾಸಕ ರಾಜೇಗೌಡಗೆ ಬಿಗ್ ಶಾಕ್: ತನಿಖೆಗೆ ಕೋರ್ಟ್ ಆದೇಶ

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಂಣಕ್ಕೆ ಸಂಬಂಧಿಸಿದಂತೆ ಶೃಂಗೇರಿ ಕಾಂಗ್ರೆಸ್ ಶಾಸಕ ರಾಜೇಗೌಡ ವಿರುದ್ಧ ತನಿಖೆಗೆ ಕೋರ್ಟ್ ಆದೇಶ ನೀಡಿದೆ.

ಬಿಜೆಪಿ ಮುಖಂಡ ದಿನೇಶ್ ಹೊಸೂರು ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಶಾಸಕ ರಾಜೇಗೌಡ ವಿರುದ್ಧ ತನಿಖೆಗೆ ಆದೇಶ ನೀಡಿದೆ. ರಾಜೇಗೌಡ ವಿರುದ್ಧ ಎಫ್ ಐ ಆರ್ ದಾಖಲಿಸಿ ತನಿಖೆಗೆ ಸೂಚನೆ ನೀಡಿದೆ.

ಶಾಸಕರ ಪತ್ನಿ ಹಾಗೂ ಮಗನ ವಿರುದ್ಧವೂ ಪ್ರಕರಣ ದಾಖಲಿಸಿ ತನಿಖೆ ನಡೆಸಬೇಕು. 60 ದಿನಗಳ ಒಳಗಾಗಿ ತನಿಖಾ ವರದಿ ಸಲ್ಲಿಸಲು ಚಿಕ್ಕಮಗಳೂರು ಲೋಕಾಯುಕ್ತ ಅಧಿಕಾರಿಗಳಿಗೆ ಕೋರ್ಟ್ ಸೂಚಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

  • ಹೌದು (54%, 206 Votes)
  • ಇಲ್ಲ (34%, 129 Votes)
  • ಹೇಳಲಾಗುವುದಿಲ್ಲ (13%, 48 Votes)

Total Voters: 383

Loading ... Loading ...

Most Read