ಕೃಷಿ ಇಲಾಖೆಯ ಆತ್ಮ ಯೋಜನೆಯಡಿ ಸಿಬ್ಬಂದಿ ನೇಮಕಾತಿಗೆ ಅರ್ಜಿ ಆಹ್ವಾನ

ವಿಸ್ತರಣೆ ಉಪ ಅಭಿಯಾನ (ಆತ್ಮ) ಯೋಜನೆಯಡಿ ಸಹಾಯಕ ತಾಂತ್ರಿಕ ವ್ಯವಸ್ಥಾಪಕರ 01 ಹುದ್ದೆಯನ್ನು ಒಪ್ಪಂದದ ಆಧಾರದೆ ಮೇಲೆ 2025-26ನೇ ಸಾಲಿನ ಸೀಮಿತ ಅವಧಿಗೆ ವಿರಾಜಪೇಟೆ ತಾಲ್ಲೂಕಿನಲ್ಲಿ ಖಾಲಿ ಇರುವೆ ಹುದ್ದೆಗೆ ನೇಮಕಾತಿ ಮಾಡಿಕೊಳ್ಳಲು ಷರತ್ತಿಗೆ ಒಳಪಟ್ಟು ಅರ್ಜಿಗಳನ್ನು ಆಹ್ವಾನಿಸಿದೆ.

ಕೊಡಗು ಜಿಲ್ಲೆ ಕೃಷಿ ಇಲಾಖೆಯ ಕೃಷೋನ್ನತಿ ಕೃಷಿ ವಿಸ್ತರಣೆ ಉಪ ಅಭಿಯಾನ (ಆತ್ಮ) ಯೋಜನೆಯಡಿ ಸಹಾಯಕ ತಾಂತ್ರಿಕ ವ್ಯವಸ್ಥಾಪಕರ 01 ಹುದ್ದೆಯನ್ನು ಒಪ್ಪಂದದ ಆಧಾರದೆ ಮೇಲೆ 2025-26ನೇ ಸಾಲಿನ ಸೀಮಿತ ಅವಧಿಗೆ ವಿರಾಜಪೇಟೆ ತಾಲ್ಲೂಕಿನಲ್ಲಿ ಖಾಲಿ ಇರುವೆ ಹುದ್ದೆಗೆ ನೇಮಕಾತಿ ಮಾಡಿಕೊಳ್ಳಲು ಷರತ್ತಿಗೆ ಒಳಪಟ್ಟು ಅರ್ಜಿಗಳನ್ನು ಆಹ್ವಾನಿಸಿದೆ.

ಮೇಲ್ಕಂಡ ಹುದ್ದೆಗೆ ಅರ್ಹರಿರುವ ಆಭ್ಯರ್ಥಿಗಳು ದಿನಾಂಕ: 30.09.2025 ರೊಳಗಾಗಿ ಕಛೇರಿ ವೇಳೆಯಲ್ಲಿ ಜಂಟಿ ಕೃಷಿ ನಿರ್ದೇಶಕರ ಕಛೇರಿ, ಕೊಡಗು ಜಿಲ್ಲೆ, ಮಡಿಕೇರಿ ಇಲ್ಲಿ ಅರ್ಜಿಯನ್ನು ಸಲ್ಲಿಸುವಂತೆ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ಜಂಟಿ ಕೃಷಿ ನಿರ್ದೇಶಕರ ಕಛೇರಿ. ಆತ್ಮ ವಿಭಾಗ, ಕೊಡಗು ಜಿಲ್ಲೆ, ಮಡಿಕೇರಿ ಇವರನ್ನು ಸಂಪರ್ಕಿಸಲು ಕೋರಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read