BREAKING : ಮೈಸೂರಿನ ‘ಚಾಮುಂಡಿ’ ಬೆಟ್ಟದ ಶಿವಾರ್ಚಕ ರಾಜು ಹೃದಯಾಘಾತದಿಂದ ನಿಧನ.!

ಮೈಸೂರು : ಮೈಸೂರಿನ ಚಾಮುಂಡಿ ಬೆಟ್ಟದ ಶಿವಾರ್ಚಕ ರಾಜು ಹೃದಯಾಘಾತದಿಂದ ನಿಧನರಾಗಿದ್ದಾರೆ.

ಹೌದು, ಮೈಸೂರು ದಸರಾ ಹಬ್ಬದ ಸಂಭ್ರಮದ ನಡುವೆ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಸೂತಕದ ಛಾಯೆ ಆವರಿಸಿದೆ. ಚಾಮುಂಡಿ ಬೆಟ್ಟದ ಶಿವಾರ್ಚಕರು ಇಹಲೋಕ ತ್ಯಜಿಸಿದ್ದಾರೆ. ಈ ಹಿನ್ನೆಲೆ ಇಂದು ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ದೇವಿ ದರ್ಶನಕ್ಕೆ ಸಾರ್ವಜನಿಕರಿಗೆ ಅವಕಾಶ ಇರಲಿಲ್ಲ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read