BIG NEWS : ರಾಜ್ಯದಲ್ಲಿ ‘ಜಾತಿಗಣತಿ ಸಮೀಕ್ಷೆ’ ಅವಧಿ ವಿಸ್ತರಣೆ ಸಾಧ್ಯತೆ : ಗೃಹ ಸಚಿವ ಜಿ. ಪರಮೇಶ್ವರ್ ಸುಳಿವು

ಬೆಂಗಳೂರು: ಸಾಮಾಜಿಕ , ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ-ಜಾತಿಗಣತಿ ಸಮೀಕ್ಷೆಗೆ ನಾಳೆಯೇ ಕೊನೆಯ ದಿನವಾಗಿದೆ. ಆದರೆ ನಾಳೆಗೆ ಗಣತಿ ಮುಗಿಯುವುದಿಲ್ಲ. ಈ ಹಿನ್ನೆಲೆಯಲ್ಲಿ ಅವಧಿ ವಿಸ್ತರಿಸುವ ಸಾಧ್ಯತೆ ಇದೆ.

ಜಾತಿ ಗಣತಿ ಸಮೀಕ್ಷೆ ಅವಧಿ ವಿಸ್ತರಣೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಸುಳಿವು ನೀಡಿದ್ದಾರೆ. ಬೆಂಗಳೂರಿನಲ್ಲಿ ಸಿದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ್, ಮುಖ್ಯಮಂತ್ರಿಗಳು ಕೊಪ್ಪಳದಿಂದ ವಾಪಸ್ ಆದ ಬಳಿಕ ಅಧಿಕಾರಗಳೊಂದಿಗೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ. ರಾಜ್ಯದಲ್ಲಿ ಸಮೀಕ್ಷೆ ಪ್ರಗತಿ ಶೇ. 70-80ರಷ್ಟಾಗಿದೆ. ತಾಂತ್ರಿಕ ಹಾಗೂ ಗಣತಿದಾರರ ಗೊಂದಲದಿಂದ ಸ್ವಲ್ಪ ವಿಳಂಬವಾಗುತ್ತಿದೆ ಎಣ್ದರು.

ಸರ್ಕಾರ ಸಾಧಕ-ಬಾಧಕಗಳನ್ನು ಅಧ್ಯಯನ ಮಾಡಿ ಹಿಂದಿನ ಸಮೀಕ್ಷೆಗಳನ್ನು ಗಮನದಲ್ಲಿಟ್ಟುಕೊಂಡು ಜವಾಬ್ದಾರಿಯುತವಾಗಿ ನಡೆದುಕೊಳ್ಳುತ್ತಿದೆ ಎಂದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read