BREAKING: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಹತ್ಯೆ: ಆಟೋದಲ್ಲಿ ಶವ ಎಸೆದು ದುಷ್ಕರ್ಮಿಗಳು ಪರಾರಿ

ಕೋಲಾರ: ಕೋಲಾರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75ರ ಕೆಂದಟ್ಟಿ ಬಳಿ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯನ್ನು ಕೊಲೆ ಮಾಡಲಾಗಿದೆ.

ಬಂಗಾರಪೇಟೆ ತಾಲೂಕಿನ ಎಳೆಸಂದ್ರ ಗ್ರಾಮದ 26 ಅಫ್ರೀದ್ ಕೊಲೆಯಾದ ವ್ಯಕ್ತಿ ಎಂದು ಹೇಳಲಾಗಿದೆ. ಮಾರಕಾಸ್ತ್ರಗಳಿಂದ ಥಳಿಸಿ ಅಫ್ರೀದ್ ಕೊಲೆ ಮಾಡಿದ ದುಷ್ಕರ್ಮಿಗಳು ಆಟೋದಲ್ಲಿ ಶವ ಎಸೆದು ಪರಾರಿಯಾಗಿದ್ದಾರೆ. ಕೋಲಾರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಘಟನೆ ಬಗ್ಗೆ ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read