ಅ. 31ರ ಒಳಗೆ ‘ಜಾತಿ ಗಣತಿ ಸಮೀಕ್ಷೆ’ ಕಡ್ಡಾಯವಾಗಿ ಮುಗಿಯಬೇಕು : DCM ಡಿ.ಕೆ ಶಿವಕುಮಾರ್ ಸೂಚನೆ

ಬೆಂಗಳೂರು : ಅ. 31ರ ಒಳಗೆ ಜಾತಿ ಗಣತಿ ಸಮೀಕ್ಷೆ ಕಡ್ಡಾಯವಾಗಿ ಮುಗಿಯಬೇಕು ಎಂದು ಡಿಸಿಎಂ ಡಿಕೆ ಶಿವಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ರಾಜ್ಯದ ರಾಮನಗರ, ಬೀದರ್ ಹಾಗೂ ಧಾರವಾಡದಲ್ಲಿ ಶೇ.90ರಷ್ಟು ಸಮೀಕ್ಷೆ ಮುಗಿದರೆ, ಬೆಂಗಳೂರಲ್ಲಿ ಶೇ.45ರಷ್ಟು ಮಾತ್ರ ಸಮೀಕ್ಷೆ ಮುಗಿದಿದೆ. ಸಮೀಕ್ಷೆಯ ಅವಧಿಯನ್ನು ಅಕ್ಟೋಬರ್ 31ರವರೆಗೆ ವಿಸ್ತರಣೆ ಮಾಡಲಾಗಿದೆ. ಅಕ್ಟೋಬರ್ 31ರ ಒಳಗೆ ಕಡ್ಡಾಯವಾಗಿ ಸಮೀಕ್ಷೆ ಮುಗಿಯಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read