ಬೆಂಗಳೂರು : ಉದ್ಯಮಿ ಕಿರಣ್ ಮಜುಂದಾರ್ ಅವರು ಇಂದು ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿದ್ದಾರೆ.
ಡಿಸಿಎಂ ಡಿಕೆಶಿ ನಿವಾಸಕ್ಕೆ ಭೇಟಿ ನೀಡಿದ ಕಿರಣ್ ಮಜುಂದಾರ್ ಕೆಲಹೊತ್ತು ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಿದರು.
ಬಯೋಕಾನ್ ನ ಉದ್ಯಮಿ ಮತ್ತು ಸಂಸ್ಥಾಪಕಿ ಶ್ರೀಮತಿ ಕಿರಣ್ ಮಜುಂದಾರ್ ಅವರನ್ನು ಇಂದು ನನ್ನ ನಿವಾಸದಲ್ಲಿ ಭೇಟಿಯಾಗಲು ಸಂತೋಷವಾಯಿತು. ಬೆಂಗಳೂರಿನ ಬೆಳವಣಿಗೆ, ನಾವೀನ್ಯತೆ ಮತ್ತು ಕರ್ನಾಟಕದ ಬೆಳವಣಿಗೆ, ಮುಂದಿನ ಹಾದಿಯ ಕುರಿತು ನಾವು ಆಕರ್ಷಕ ಚರ್ಚೆ ನಡೆಸಿದ್ದೇವೆ ಎಂದು ಡಿಕೆ ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.
It was a pleasure to meet Ms. @kiranshaw, entrepreneur and Founder of Biocon, at my residence today. We had an engaging discussion on Bengaluru’s growth, innovation, and the path ahead for Karnataka’s growth story. pic.twitter.com/NsEkos6tFS
— DK Shivakumar (@DKShivakumar) October 21, 2025