BREAKING: ಬೆಂಗಳೂರಿನಲ್ಲಿ ರಾತ್ರಿಯಿಂದ ಮುಂದುವರೆದ ಮಳೆ: ಸವಾರರು, ವ್ಯಾಪಾರಿಗಳು ಹೈರಾಣ

ಬೆಂಗಳೂರು: ಬೆಂಗಳೂರಿನ ಹಲವು ಕಡೆಗಳಲ್ಲಿ ಮತ್ತೆ ರಾತ್ರಿಯಿಂದ ಜಿಟಿ ಜಿಟಿ ಮಳೆಯಾಗಿದೆ. ಇದರಿಂದಾಗಿ ಮಾರುಕಟ್ಟೆಗೆ ಬಂದಿದ್ದ ಗ್ರಾಹಕರು, ವ್ಯಾಪಾರಿಗಳಿಗೆ ಹಾಗೂ ವಾಹನ ಸವಾರರಿಗೆ ತೊಂದರೆಯಾಗಿದೆ.

ಮೆಜೆಸ್ಟಿಕ್, ಕೆಜಿ ರಸ್ತೆ, ಕೆಆರ್ ಮಾರುಕಟ್ಟೆ, ಟೌನ್ ಹಾಲ್, ಕಾರ್ಪೊರೇಷನ್ ವೃತ್ತ, ಶಾಂತಿನಗರ, ವಿಧಾನಸೌಧ, ಶಿವಾಜಿನಗರ, ಬಸವನಗುಡಿ, ಜಯನಗರ, ತ್ಯಾಗರಾಜನಗರ, ಹನುಮಂತನಗರ, ಶ್ರೀನಗರ, ವಿಜಯನಗರ, ಮೈಸೂರು ರಸ್ತೆ, ಮಾಗಡಿ ರಸ್ತೆ, ರಾಜಾಜಿನಗರ, ಮಲ್ಲೇಶ್ವರಂ, ಯಶವಂತಪುರ, ಪೀಣ್ಯ, ಜಾಲಹಳ್ಳಿ, ದಾಸರಹಳ್ಳಿ, ಶಿವಾನಂದ ಸರ್ಕಲ್, ಮೇಖ್ರಿ ಸರ್ಕಲ್, ಹೆಬ್ಬಾಳ, ಯಲಹಂಕ ಮತ್ತು ಕೆಆರ್ ಪುರಂ ಸೇರಿದಂತೆ ಸುತ್ತಮುತ್ತ ಮಳೆ ಮುಂದುವರೆದಿದೆ. ಹಲವೆಡೆ ರಸ್ತೆಯಲ್ಲಿ ನೀರು ಹರಿದು ವಾಹನ ಸವಾರರಿಗೆ ತೊಂದರೆಯಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read