BIG NEWS: ಹಬ್ಬದ ದಿನವೇ ಘೋರ ಕೃತ್ಯ: ಪತ್ನಿಯನ್ನು ಮಚ್ಚಿನಿಂದ ಕೊಚ್ಚಿ ಕೊಲೆಗೈದ ಪತಿ

ಮಂಡ್ಯ: ಬೆಳಕಿನ ಹಬ್ಬ ದೀಪಾವಳಿ ದಿನವೇ ಪತಿಮಹಾಶಯ ಪತ್ನಿಯನ್ನು ಮಚ್ಚಿನಿಂದ ಕೊಚ್ಚಿ ಕೊಲೆಗೈದಿರುವ ಘಟನೆ ಮಂಡ್ಯದಲ್ಲಿ ನಡೆದಿದೆ.

ಮಂಡ್ಯ ಜಿಲ್ಲೆಯ ಕಾಳೇನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಪತಿ-ಪತ್ನಿ ನಡುವೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಪತಿ ಲೋಕೇಶ್ ಪತ್ನಿ ಶ್ವೇತಾಳನ್ನು ಬರ್ಬರವಾಗಿ ಕೊಲೆಗೈದಿದ್ದಾನೆ.

ಮಂಡ್ಯ ಗ್ರಾಮಾಂತಾರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿ ಲೋಕೇಶ್ ನನ್ನು ಬಂಧಿಸಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read